Webdunia - Bharat's app for daily news and videos

Install App

Indore Raja Raghuvanshi murder: ಗಂಡನ ಕೊಲೆ ಮಾಡಿದ ಸೋನಂ ಅದೊಂದನ್ನು ಮಾತ್ರ ಬಿಟ್ಟು ಹೋಗಿದ್ದಳು

Krishnaveni K
ಗುರುವಾರ, 12 ಜೂನ್ 2025 (11:12 IST)
ಇಂಧೋರ್: ಗಂಡ ರಾಜ ರಘುವಂಶಿಯನ್ನು ಕೊಲೆ ಮಾಡಿದ ಸೋನಂ ಅದೊಂದು ವಸ್ತುವನ್ನು ಮಾತ್ರ ಬಿಟ್ಟು ಹೋಗಿದ್ದಳು. ಇದರಿಂದಲೇ ಪೊಲೀಸರು ಆಕೆಯ ಮೇಲೆ ಸಂಶಯಗೊಳ್ಳುವಂತೆ ಮಾಡಿತ್ತು.
 

ಮೇಘಾಲಯಕ್ಕೆ ಹನಿಮೂನ್ ಗೆಂದು ಪತಿ ರಾಜ ರಘುವಂಶಿಯನ್ನು ಕರೆದುಕೊಂಡು ಹೋಗಿ ಪ್ರಿಯಕರ ರಾಜ್ ಕುಶ್ವಾಹ ಮತ್ತು ಸಂಗಡಿಗರ ಸಹಾಯದೊಂದಿಗೆ ಸುಪಾರಿ ಕೊಟ್ಟು ಹತ್ಯೆ ಮಾಡಿಸಿದ್ದ ಸೋನಂ ಬಳಿಕ ತಲೆ ಮರೆಸಿಕೊಂಡು ಲಾಡ್ಜ್ ಒಂದರಲ್ಲಿ ತಂಗಿದ್ದಳು.

ಇಲ್ಲಿಂದ ಹೋಗುವಾಗ ಆಕೆ ಮಾಂಗಲ್ಯ ಸರವನ್ನು ಬಿಟ್ಟು ಹೋಗಿದ್ದಳು. ಆಕೆ ಮಾಂಗಲ್ಯ ಸರವನ್ನು ಬಿಟ್ಟು ಹೋಗಿದ್ದರಿಂದ ಪೊಲೀಸರಿಗೆ ಆಕೆಯ ಮೇಲೆ ಅನುಮಾನ ಬಲಗೊಂಡಿತ್ತು. ಹೊಸದಾಗಿ ಮದುವೆಯಾದ ಯುವತಿ ಮಾಂಗಲ್ಯ ಬಿಟ್ಟುಹೋಗಿದ್ದು ಪೊಲೀಸರಿಗೆ ಅಚ್ಚರಿ ಉಂಟು ಮಾಡಿತ್ತು.

ಸೋನಂ ಹಂತಕರಿಗೆ ಹಣ ಕೊಡಲು ತನ್ನ ಸಂಬಂಧಿ ಜಿತೇಂದ್ರ ರಘುವಂಶಿಯ ಬ್ಯಾಂಕ್ ಖಾತೆಯನ್ನು ಬಳಸಿದ್ದಳು ಎಂದು ತನಿಖೆಯಲ್ಲಿ ಬಹಿರಂಗವಾಗಿದೆ. ಆತನ ಹೆಸರಿನಲ್ಲೇ ಸೋನಂ ಯುಪಿಐ ಖಾತೆಯಿದೆ ಎನ್ನಲಾಗಿದೆ. ಇದಕ್ಕೆ ನಿಖರ ಕಾರಣವೇನೆಂದು ಇನ್ನೂ ತಿಳಿದುಬಂದಿಲ್ಲ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಏರ್‌ ಇಂಡಿಯಾ ದುರಂತ ಬೆನ್ನಲ್ಲೇ ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಪೈಲಟ್ ಸೇರಿ 7 ಮಂದಿ ಸಾವು

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಮುಂದಿನ ಸುದ್ದಿ
Show comments