Webdunia - Bharat's app for daily news and videos

Install App

ಕಾರು ಅಪಘಾತಕ್ಕೆ ಮೂರು ಬಲಿ: ರಾಜಸ್ಥಾನ ಶಾಸಕನ ಪುತ್ರನ ಬಂಧನ

Webdunia
ಶನಿವಾರ, 2 ಜುಲೈ 2016 (19:23 IST)
ಅಟೋರಿಕ್ಷಾ ಮತ್ತು ಪೊಲೀಸ್ ವಾಹನಕ್ಕೆ ಡಿಕ್ಕಿಹೊಂಡದು ಮೂವರ ಸಾವಿಗೆ ಕಾರಣನಾದ ಸ್ವತಂತ್ರ ಶಾಸಕ ನಂದಕಿಶೋರ್ ಮೆಹರಾ ಪುತ್ರ ಸಿದ್ಧಾರ್ಥ ಮೆಹರಾನನ್ನು ಪೊಲೀಸರು ಬಂಧಿಸಿದ್ದಾರೆ.
   
ಪೊಲೀಸ್ ಮೂಲಗಳ ಪ್ರಕಾರ, ಸಿದ್ಧಾರ್ಥ ಮೆಹರಾ ಅಪಘಾತವೆಸಗಿದ ಸಂದರ್ಭದಲ್ಲಿ ಮದ್ಯ ಸೇವಿಸಿದ್ದನು ಎನ್ನಲಾಗಿದೆ. ಅಪಘಾತದಲ್ಲಿ ಸಹಾಯಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಇತರ ಮೂವರು ಗಾಯಗೊಂಡಿದ್ದಾರೆ. ಅಟೋರಿಕ್ಷಾದಲ್ಲಿದ್ದ ಮೃತರಾದ ಮೂವರ ಬಗ್ಗೆ ಸದ್ಯ ಯಾವುದೇ ಮಾಹಿತಿ ಲಭಿಸಿಲ್ಲವೆಂದು ಪೊಲೀಸರು ತಿಳಿಸಿದ್ದಾರೆ. 
 
ಆದರೆ, ಆರೋಪಗಳನ್ನು ತಳ್ಳಿಹಾಕಿದ ಸಿದ್ಧಾರ್ಥ ನಾನು ಕಾರು ಚಲಾಯಿಸುತ್ತಿರಲಿಲ್ಲ ಮತ್ತು ಮದ್ಯ ಸೇವಿಸುವುದಿಲ್ಲ ಎಂದು ಹೇಳಿಕೆ ನೀಡಿದ್ದಾನೆ.
 
ಅಪಘಾತದ ಘಟನೆ ನಡೆಯುತ್ತಿದ್ದಂತೆ ಸಿದ್ಧಾರ್ಥ ಮೆಹರಿಯಾನನ್ನು ಪೊಲೀಸರು ಬಂಧಿಸಿ ಮದ್ಯ ಸೇವನೆ ಪರೀಕ್ಷೆಗಾಗಿ ರಕ್ತದ ಸ್ಯಾಂಪಲ್‌ಗಳನ್ನು ವೈದ್ಯಕೀಯ ತಪಾಸಣೆಗಾಗಿ ಕಳುಹಿಸಿಕೊಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಅಹ್ಮದಾಬಾದ್ ನಲ್ಲಿ ರಥಯಾತ್ರೆ ವೇಳೆ ಯದ್ವಾ ತದ್ವಾ ಓಡಿದ ಆನೆ

Arecanut price today: ಅಡಿಕೆ ಬೆಲೆ ಯಥಾಸ್ಥಿತಿ, ಕೊಬ್ಬರಿಗೆ ಬಂಪರ್

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ವಿಲ್ ಬರೆಯುವುದು ಹೇಗೆ, ಯಾಕಾಗಿ ಬರೆಯಬೇಕು ಇಲ್ಲಿದೆ ವಿವರ

ಈ ವಿಡಿಯೋ ನೋಡ್ತಿದ್ದ ಹಾಗೇ ನೀವು ಸಡನ್ ಶಾಕ್ ಆಗೋದು ಗ್ಯಾರಂಟಿ

ಮುಂದಿನ ಸುದ್ದಿ
Show comments