Webdunia - Bharat's app for daily news and videos

Install App

ರಜನಿ ಮಕ್ಕಳ್ ಮಂಡ್ರಮ್ ಪಕ್ಷ ವಿಸರ್ಜಿಸಿದ ರಜನಿಕಾಂತ್!

Webdunia
ಸೋಮವಾರ, 12 ಜುಲೈ 2021 (14:08 IST)
ಅನಾರೊಗ್ಯದಿಂದ ಬಳಲುತ್ತಿರುವ ರಜನಿಕಾಂತ್ ಕಳೆದ ತಮಿಳುನಾಡು ವಿಧಾನಸಭಾ ಚುನಾವಣೆಗೂ ಮುನ್ನ ಘೋಷಿಸಿದ್ದ ರಜನಿಕಾಂತ್ ಸೋಮವಾರ ಅಧಿಕೃತವಾಗಿ ಪಕ್ಷವನ್ನು ವಿಸರ್ಜಿಸಿದರು. ಈ ಮೂಲಕ ರಾಜಕೀಯದಿಂದ ದೂರ ಉಳಿಯುವ ತಮ್ಮ ನಿರ್ಧಾರಕ್ಕೆ ಕಾನೂನಾತ್ಮಕ ಅಂತ್ಯ ಹಾಡಿದರು.
ಅನಾರೋಗ್ಯದ ಕಾರಣ ವೈದ್ಯಕೀಯ ತಪಾಸಣೆಗೆ ಅಮೆರಿಕಕ್ಕೆ ತೆರಳಿದ್ದ ರಜನಿಕಾಂತ್ ಕೆಲವು ವಾರಗಳ ವಿಶ್ರಾಂತಿ ಪಡೆದ ನಂತರ ತಮಿಳುನಾಡಿಗೆ ಮರಳಿದ್ದರು. ತವರಿಗೆ ಮರಳಿದ ಬೆನ್ನಲ್ಲೇ ತಾವು ಸ್ಥಪಿಸಿದ್ದ ಪಕ್ಷವನ್ನು ಅಧಿಕೃತವಾಗಿ ವಿಸರ್ಜಿಸಿದರು.
ನಾನು ಇನ್ನೆಂದು ರಾಜಕೀಯ ಪ್ರವೇಶಿಸುವುದಿಲ್ಲ. ಈಗ ಸ್ಥಾಪಿಸಿದ್ದ ಪಕ್ಷ ಅಭಿಮಾನಿಗಳಿಗಾಗಿ ಫ್ಯಾನ್ ಕ್ಲಬ್ ಆಗಿ ಉಳಿಯಲಿದೆ ಎಂದು ರಜನಿಕಾಂತ್ ಸ್ಪಷ್ಟಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments