Select Your Language

Notifications

webdunia
webdunia
webdunia
webdunia

ಮಕ್ಕಳ್ ಮಂಡ್ರಂ ಪದಾಧಿಕಾರಿಗಳ ಸಭೆ ನಡೆಸುತ್ತಿರುವ ರಜನಿಕಾಂತ್

ಮಕ್ಕಳ್ ಮಂಡ್ರಂ ಪದಾಧಿಕಾರಿಗಳ ಸಭೆ ನಡೆಸುತ್ತಿರುವ ರಜನಿಕಾಂತ್
ಚೆನ್ನೈ , ಸೋಮವಾರ, 30 ನವೆಂಬರ್ 2020 (10:50 IST)
ಚೆನ್ನೈ : ಇಂದು ರಜನೀಕಾಂತ್ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ, ರಜನಿ ಮಕ್ಕಳ್ ಮಂಡ್ರಂ ಪದಾಧಿಕಾರಿಗಳ ಸಭೆ ನಡೆಸುತ್ತಿದ್ದಾರೆ.

ಡಿ. 12ರಂದು ರಜನಿ ಹುಟ್ಟುಹಬ್ಬದ ಹಿನ್ನಲೆಯಲ್ಲಿ ರಾಜಕೀಯ ಭವಿಷ್ಯದ ಬಗ್ಗೆ ಅಂತಿಮ ನಿರ್ಧಾರವಾಗಲಿದೆಯೇ ಎಂಬ ಕುತೂಹಲ ಎಲ್ಲರಲ್ಲೂ ಮೂಡಿದ್ದು, ಹಾಗಾಗಿ  ಎಲ್ಲರ ಚಿತ್ತ  ಸೂಪರ್ ಸ್ಟಾರ್ ರಜನೀಕಾಂತ್ ಕಡೆ ನೆಟ್ಟಿದೆ ಎನ್ನಲಾಗಿದೆ.

ನಟ, ರಾಜಕೀಯ ನಾಯಕ, ರಜನೀಕಾಂತ್ ಅವರು ಮಕ್ಕಳ್ ಮಂಡ್ರಂ ಸಂಘದ ಪದಾಧಿಕಾರಿಗಳು,ಕಾರ್ಯದರ್ಶಿಗಳ ಜತೆ ಚೆನ್ನೈ ನ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ನಟ ರಜನೀಕಾಂತ್ ಮಾತುಕತೆ ನಡೆಸುತ್ತಿದ್ದಾರೆ. ಜಿಲ್ಲೆಯ ಪ್ರತಿಯೊಬ್ಬ ಕಾರ್ಯದರ್ಶಿ ಜತೆ ಪ್ರತ್ಯೇಕ ಚರ್ಚೆ ನಡೆಸಲಿದ್ದು, ರಾಜಕೀಯ ಪ್ರವೇಶದ ಬಗ್ಗೆ ಜನರ ಪ್ರತಿಕ್ರಿಯೆ ಏನು? ಈ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಖಿನ್ನತೆಗೊಳಗಾದ ವ್ಯಕ್ತಿ ಮಗನನ್ನು ಕೊಂದು ಮೃತದೇಹದೊಂದಿಗೆ ಮಲಗಿದ