Webdunia - Bharat's app for daily news and videos

Install App

ಮಕ್ಕಳ್ ಮಂಡ್ರಂ ಪದಾಧಿಕಾರಿಗಳ ಸಭೆ ನಡೆಸುತ್ತಿರುವ ರಜನಿಕಾಂತ್

Webdunia
ಸೋಮವಾರ, 30 ನವೆಂಬರ್ 2020 (10:50 IST)
ಚೆನ್ನೈ : ಇಂದು ರಜನೀಕಾಂತ್ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ, ರಜನಿ ಮಕ್ಕಳ್ ಮಂಡ್ರಂ ಪದಾಧಿಕಾರಿಗಳ ಸಭೆ ನಡೆಸುತ್ತಿದ್ದಾರೆ.

ಡಿ. 12ರಂದು ರಜನಿ ಹುಟ್ಟುಹಬ್ಬದ ಹಿನ್ನಲೆಯಲ್ಲಿ ರಾಜಕೀಯ ಭವಿಷ್ಯದ ಬಗ್ಗೆ ಅಂತಿಮ ನಿರ್ಧಾರವಾಗಲಿದೆಯೇ ಎಂಬ ಕುತೂಹಲ ಎಲ್ಲರಲ್ಲೂ ಮೂಡಿದ್ದು, ಹಾಗಾಗಿ  ಎಲ್ಲರ ಚಿತ್ತ  ಸೂಪರ್ ಸ್ಟಾರ್ ರಜನೀಕಾಂತ್ ಕಡೆ ನೆಟ್ಟಿದೆ ಎನ್ನಲಾಗಿದೆ.

ನಟ, ರಾಜಕೀಯ ನಾಯಕ, ರಜನೀಕಾಂತ್ ಅವರು ಮಕ್ಕಳ್ ಮಂಡ್ರಂ ಸಂಘದ ಪದಾಧಿಕಾರಿಗಳು,ಕಾರ್ಯದರ್ಶಿಗಳ ಜತೆ ಚೆನ್ನೈ ನ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ನಟ ರಜನೀಕಾಂತ್ ಮಾತುಕತೆ ನಡೆಸುತ್ತಿದ್ದಾರೆ. ಜಿಲ್ಲೆಯ ಪ್ರತಿಯೊಬ್ಬ ಕಾರ್ಯದರ್ಶಿ ಜತೆ ಪ್ರತ್ಯೇಕ ಚರ್ಚೆ ನಡೆಸಲಿದ್ದು, ರಾಜಕೀಯ ಪ್ರವೇಶದ ಬಗ್ಗೆ ಜನರ ಪ್ರತಿಕ್ರಿಯೆ ಏನು? ಈ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments