Webdunia - Bharat's app for daily news and videos

Install App

ಸ್ವಚ್ಛ ಭಾರತ ಅಭಿಯಾನಕ್ಕೆ ರಜನೀಕಾಂತ್ ನಾಮನಿರ್ದೇಶನ

Webdunia
ಭಾನುವಾರ, 23 ನವೆಂಬರ್ 2014 (15:26 IST)
ಸೂಪರ್ ಸ್ಟಾರ್ ರಜನಿಕಾಂತ್  ಸ್ವಚ್ಛ ಭಾರತ ಅಭಿಯಾನಕ್ಕೆ ನಾಮ ನಿರ್ದೇಶಿತರಾಗಿದ್ದಾರೆ. ಅವರ ಸ್ನೇಹಿತ ಮತ್ತು ಹಿರಿಯ ತೆಲುಗು ಸ್ಟಾರ್ ಮೋಹನ್ ಬಾಬು ರಜನಿಯನ್ನು ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ನೀಡಿದ್ದಾರೆ.  

ಈ ಕುರಿತು ರಜನೀ ಪ್ರತಿಕ್ರಿಯೆ ನೀಡಿಲ್ಲ. ಆದರೆ ಖಚಿತವಾಗಿ ಅವರು ಈ ಸವಾಲನ್ನು ಸ್ವೀಕರಿಸಲಿದ್ದಾರೆ ಎಂದು ಊಹಿಸಲಾಗಿದೆ.
 
ಪ್ರಧಾನಿ ನರೇಂದ್ರ ಮೋದಿ ಅವರಿಂದ ಸ್ವಚ್ಛ ಭಾರತ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ಪಡೆದಿದ್ದ ಕಮಲ್ ಹಾಸನ್ ಇತ್ತೀಚಿಗೆ  ತಮ್ಮ ಜನ್ಮದಿನದಂದು ತಮ್ಮ ಅಭಿಮಾನಿಗಳ ಜತಗೂಡಿ,  ನಗರದ ಹೊರಭಾಗದಲ್ಲಿರುವ ಮಡಂಬಾಕಮ್ ಕೆರೆಯಲ್ಲಿ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಕೊಂಡಿದ್ದರು.
 
ತಮಿಳು ಚಿತ್ರರಂಗದ  ಅನೇಕ್ ಸ್ಟಾರ್ ನಟರು  ಸ್ವಚ್ಛ ಭಾರತ ಅಭಿಯಾನದಲ್ಲಿ ಭಾಗವಹಿಸಲು ಆರಂಭಿಸಿದ್ದಾರೆ. ನಟಿ ಸಮಂತಾ ಹೈದರಾಬಾದ್ ರಸ್ತೆ ಸ್ವಚ್ಛಗೊಳಿಸಿದರೆ , ತಮನ್ನಾ ಮುಂಬೈನ ರಸ್ತೆಯೊಂದರಲ್ಲಿ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು.  ಸಮಂತಾರಿಂದ ನಾಮನಿರ್ದೇಶಿತರಾದ ಜನಪ್ರಿಯ ನಟಿ ತ್ರಿಶಾ ತಮ್ಮ ಆತ್ಮೀಯ ಸ್ನೇಹಿತೆಯ ಆಹ್ವಾನವನ್ನು ಸ್ವೀಕರಿಸಿದ್ದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments