Webdunia - Bharat's app for daily news and videos

Install App

ನದಿಜೋಡಣೆ ರೈತರ ಪ್ರಸ್ತಾಪಕ್ಕೆ ರಜನಿ ಬೆಂಬಲ: 1 ಕೋಟಿ ರೂ ಮೀಸಲು

Webdunia
ಸೋಮವಾರ, 19 ಜೂನ್ 2017 (11:45 IST)
ಚೆನ್ನೈ:ಇತ್ತೀಚೆಗಷ್ಟೇ ತಮ್ಮ ಅಭಿಮಾನಿಗಳಿಗೆ, ‘ಯುದ್ಧಕ್ಕೆ ಸಿದ್ಧರಾಗಿ’ ಎಂದು ಕರೆ ನೀಡಿದ್ದ ಸೂಪರ್ ಸ್ಟಾರ್ ರಜನಿಕಾಂತ್, ರಾಜಕೀಯಕ್ಕೆ ಪದಾರ್ಪಣೆ ಮಾಡುವ ನಿಟ್ಟಿನಲ್ಲಿ ಕೆಲಸ ಆರಂಭಿಸಿದ್ದಾರೆ. ದಕ್ಷಿಣ ಭಾರತದ ನದಿ ಜೋಡಣೆಗಾಗಿ 1 ಕೋಟಿ ರೂ. ಮೀಸಲಿಟ್ಟಿದ್ದಾರೆ.
 
ಪಿ. ಅಯ್ಯಕನ್ನು ನೇತೃತ್ವದ 16 ರೈತರ ನಿಯೋಗವನ್ನು ಭೇಟಿ ಮಾಡಿದ ರಜನಿಕಾಂತ್, ನದಿಗಳ ಜೋಡಣೆ ಮಾಡಬೇಕೆಂಬ ಅವರ ಮನವಿಯನ್ನು ಬೆಂಬಲಿಸುವುದಾಗಿ ಭರವಸೆ ನೀಡಿದ್ದಾರೆ. ಅಲ್ಲದೇ ರಜನೀಕಾಂತ್ ನದಿ ಜೋಡಣೆಗಾಗಿ 1 ಕೋಟಿ ರು ಹಣ ನಮಗೆ ನೀಡಲು ಮುಂದಾದರು, ಆದರೇ ಅದನ್ನು ಪಡೆಯುವ ಅರ್ಹ ವ್ಯಕ್ತಿಗಳು ನಾವಲ್ಲ, ಆ ಹಣವನ್ನ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೀಡಿ ಎಂದು ರಜನಿ ಅವರಲ್ಲಿ ಮನವಿ ಮಾಡಿರುವುದಾಗಿ ಆಯಕಣ್ಣು ಹೇಳಿದ್ದಾರೆ.
 
ಮಹಾನದಿ, ಗೋದಾವರಿ, ಕೃಷ್ಣಾ, ಪಾಲಾರು ಮತ್ತು ಕಾವೇರಿ ನದಿಗಳ ಜೋಡಣೆಯಾಗಬೇಕು ಎಂಬ ರೈತರು ನೀಡಿರುವ ಪ್ರಸ್ತಾವನೆಗೆ ರಜನಿ ಬೆಂಬಲ ಘೋಷಿಸಿದ್ದಾರೆ. 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments