Webdunia - Bharat's app for daily news and videos

Install App

ರಜಿನಿಕಾಂತ್ ಶ್ರೀಲಂಕಾ ಪ್ರವಾಸ ರದ್ದು

Webdunia
ಶನಿವಾರ, 25 ಮಾರ್ಚ್ 2017 (15:10 IST)
ತಮಿಳುನಾಡಿನ ಹಲವು ಸಂಘಟನೆಗಳ ವಿರೋಧದ ಹಿನ್ನೆಲೆಯಲ್ಲಿ ರಜಿನಿಕಾಂತ್ ತಮ್ಮ ಶ್ರೀಲಂಕಾ ಪ್ರವಾಸವನ್ನ ರದ್ದುಗೊಳಿಸಿದ್ದಾರೆ. 

ಏಪ್ರಿಲ್ 9ರಂದು ರಜಿನಿಕಾಂತ್ ಜಾಫ್ನಾಗೆ ಭೇಟಿ ನೀಡಬೇಕಿತ್ತು. ನಿರಾಶ್ರಿತ ತಮಿಳರಿಗೆ ಜ್ಞಾನಂ ಸೇವಾ ಸಂಸ್ಥೆ ನಿರ್ಮಿಸಿದ್ದ ಮನೆಗಳ ಹಸ್ತಾತರ ಕಾರ್ಯಕ್ರಮಕ್ಕೆ ರಜಿನಿಕಾಂತ್ ಅವರನ್ನ ಆಹ್ವಾನಿಸಿದ್ದರು. ಜನರನ್ನ ಉದ್ದೇಶಿಸಿ ರಜಿನಿ ಭಾಷಣ ಮಾಡುವ ಕಾರ್ಯಕ್ರಮವೂ ಇತ್ತು.

ಆದರೆ, ರಜಿನಿ ಭೇಟಿ ಕುರಿತಂತೆ ತಮಿಳು ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಶ್ರೀಲಂಕಾದಲ್ಲಿ ತಮಿಳರ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದೆ. ಹೀಗಾಗಿ, ಶ್ರೀಲಂಕಾಗೆ ಭೇಟಿ ನೀಡಬಾರದೆಂದು ಸಂಘಟನೆಗಳು ಒತ್ತಾಯಿಸಿದ್ದವು. ಒತ್ತಾಯಕ್ಕೆ ಮಣಿದ ರಜಿನಿಕಾಂತ್ ತಮ್ಮ ಪ್ರವಾಸ ರದ್ದುಗೊಳಿಸಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೆಳತಿ ಆಟವಾಡಲು ಸೈಕಲ್ ನೀಡಿಲ್ಲವೆಂದು ಆತ್ಮಹತ್ಯೆಗೆ ಶರಣಾದ 11ರ ಬಾಲಕಿ

ಗಂಡನನ್ನು ಕಳೆದುಕೊಂಡ ನೋವಿನಲ್ಲಿದ್ದ ವಿನಯ್ ನರ್ವಾಲ್‌ ಪತ್ನಿಗೆ ಮತ್ತಷ್ಟು ನೋವು ತಂದುಕೊಟ್ಟ ವೈರಲ್ ವಿಡಿಯೋ

ಯಪ್ಪಾ ಈತ ಯಾವ ಸೀಮೆಯ ಡಾಕ್ಟರ್‌, ನಾಯಿಯನ್ನು ಮಹಡಿಯಿಂದ ಎಸೆದು ಅದರ ನರಳಾಟ ನೋಡುವುದೇ ವೈದ್ಯನಿಗೆ ಖುಷಿ

ಪಾಕ್‌ನ ಹೆಡೆಮುರಿ ಕಟ್ಟಬಹುದು, ಆದ್ರೆ ಕಾಂಗ್ರೆಸ್‌ನ ಹರಕಲು ಬಾಯಿ ಮುಚ್ಚಿಸಲು ಸಾಧ್ಯವಿಲ್ಲ‌: ಅಶೋಕ್‌

ಕರ್ನಾಟಕದಲ್ಲಿರುವ ಎಲ್ಲಾ ಪಾಕಿಸ್ತಾನ ಪ್ರಜೆಗಳಿಗೂ ಗೇಟ್ ಪಾಸ್: ಜಿ ಪರಮೇಶ್ವರ್

ಮುಂದಿನ ಸುದ್ದಿ
Show comments