Webdunia - Bharat's app for daily news and videos

Install App

ಮಾಧ್ಯಮದೆದುರು ಅಂತರಾಳ ಬಿಚ್ಚಿಟ್ಟ ರಜನಿಕಾಂತ್

Webdunia
ಬುಧವಾರ, 3 ಜನವರಿ 2018 (07:01 IST)
ಚೆನ್ನೈ : ಸೂಪರ್ ಸ್ಟಾರ್ ರಜನಿಕಾಂತ್ ಅವರು ಈಗಾಗಲೇ ಹೊಸ ರಾಜಕೀಯ ಪಕ್ಷವನ್ನು ಘೋಷಿಸಿದ್ದು, ನಂತರ ಪಕ್ಷದ ವೆಬ್ ಸೈಟ್ ಕೂಡ ಬಿಡುಗಡೆ ಮಾಡಿ ಜನರಲ್ಲಿ ಸದಸ್ಯತ್ವ ನೊಂದಾಯಿಸಲು ಹೇಳಿದ್ದರು. ಮಾಧ್ಯಮವೊಂದರಲ್ಲಿ ತಮ್ಮ ಜೀವನದ ಕೆಲವು ವಿಷಯಗಳನ್ನು ಹಂಚಿಕೊಂಡಿದ್ದಾರೆ.


ಅವರು ಕೆಲ ಕಾಲ ಬೆಂಗಳೂರಿನಲ್ಲಿ  ಪತ್ರಿಕೆಯೊಂದರಲ್ಲಿ ಪ್ರೂಫ್ ರೀಡರ್ ಕೆಲಸ ಮಾಡಿದ್ದು, ನಂತರ ಬಸ್ ಕಂಡೆಕ್ಟರ್ ಆಗಿ ಕೆಲಸ ಮಾಡಿರುವುದಾಗಿ ಹೇಳಿದರು. ನಂತರ ಅವರು ಚಿತ್ರರಂಗಕ್ಕೆ ಪ್ರವೇಶಿಸಿ ಮತ್ತೆ ಪತ್ರಕರ್ತರ ಒಡನಾಟ ಬೆಳೆಯಿತು ಎನ್ನುವುದಾಗಿ ತಿಳಿಸಿದರು. ತಮಿಳುನಾಡು ಹಲವು ಕ್ರಾಂತಿಗಳು ನಡೆದ ಸ್ಥಳ, ಅಲ್ಲಿಂದಲ್ಲೇ  ರಾಜಕೀಯ ಆರಂಭಿಸಿದೆ. ಮುಂದೆಯೂ ಅಲ್ಲಿ ಹೊಸ ಕ್ರಾಂತಿ ನಡೆಯುವ ವಿಶ್ವಾಸವಿದೆ. ಪಕ್ಷದ ಅಭ್ಯರ್ಥಿಗಳನ್ನು 234 ಕ್ಷೇತ್ರಗಳಲ್ಲಿ ಕಣಕ್ಕಿಳಿಸಲಾಗುವುದು ಎಂದು ಹೇಳಿದ್ದಾರೆ. ಹಾಗೆ ತಾನು ಮಾಧ್ಯಮಗಳಿಂದ ಸ್ವಲ್ಪ ದೂರವಿದಿದ್ದು, ಈಗ ರಾಜಕೀಯ ಪ್ರವೇಶಿಸಿದ್ದರಿಂದ ಎಲ್ಲರ ಸಹಕಾರ ಬಯಸುತ್ತಿರುವುದಾಗಿ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದ್ವಿಚಕ್ರ ವಾಹನ ಸವಾರರಿಗೆ ಯೋಗಿ ಸರ್ಕಾರ ಶಾಕ್‌: ಇನ್ನು ಮುಂದೆ ಹೆಲ್ಮೆಟ್‌ ಧರಿಸದಿದ್ದರೆ ಪೆಟ್ರೋಲ್‌ ಸಿಗಲ್ಲ

ಹೈಕಮಾಂಡ್‌ ಮೆಚ್ಚಿಸಲು ಡಿಕೆ ಶಿವಕುಮಾರ್‌ ಹೀಗೇ ನಡೆದುಕೊಳ್ಳುತ್ತಿದ್ದಾರೆ: ಶೋಭಾ ಕರಂದ್ಲಾಜೆ

ಡಿಕೆ ಶಿವಕುಮಾರ್ ಹಾಗೇ ಹೇಳಬಾರದಿತ್ತು: ಮಲ್ಲಿಕಾರ್ಜುನ ಖರ್ಗೆ

ಭೀಕರ ಪ್ರವಾಹಕ್ಕೆ ತುತ್ತಾದ ಜಮ್ಮು ಪ್ರದೇಶದಿಂದ 5000 ಸಾವಿರ ಮಂದಿ ಸ್ಥಳಾಂತರ

ಎಸ್‌ಐಟಿ ಶೋಧದ ವೇಳೆ ಮಹೇಶ್ ಶೆಟ್ಟಿ ಮನೆಯಲ್ಲಿ ಸಿಕ್ತು ಊಹಿಸಲಾಗದ ವಸ್ತು

ಮುಂದಿನ ಸುದ್ದಿ
Show comments