Webdunia - Bharat's app for daily news and videos

Install App

ಮಾಧ್ಯಮದೆದುರು ಅಂತರಾಳ ಬಿಚ್ಚಿಟ್ಟ ರಜನಿಕಾಂತ್

Webdunia
ಬುಧವಾರ, 3 ಜನವರಿ 2018 (07:01 IST)
ಚೆನ್ನೈ : ಸೂಪರ್ ಸ್ಟಾರ್ ರಜನಿಕಾಂತ್ ಅವರು ಈಗಾಗಲೇ ಹೊಸ ರಾಜಕೀಯ ಪಕ್ಷವನ್ನು ಘೋಷಿಸಿದ್ದು, ನಂತರ ಪಕ್ಷದ ವೆಬ್ ಸೈಟ್ ಕೂಡ ಬಿಡುಗಡೆ ಮಾಡಿ ಜನರಲ್ಲಿ ಸದಸ್ಯತ್ವ ನೊಂದಾಯಿಸಲು ಹೇಳಿದ್ದರು. ಮಾಧ್ಯಮವೊಂದರಲ್ಲಿ ತಮ್ಮ ಜೀವನದ ಕೆಲವು ವಿಷಯಗಳನ್ನು ಹಂಚಿಕೊಂಡಿದ್ದಾರೆ.


ಅವರು ಕೆಲ ಕಾಲ ಬೆಂಗಳೂರಿನಲ್ಲಿ  ಪತ್ರಿಕೆಯೊಂದರಲ್ಲಿ ಪ್ರೂಫ್ ರೀಡರ್ ಕೆಲಸ ಮಾಡಿದ್ದು, ನಂತರ ಬಸ್ ಕಂಡೆಕ್ಟರ್ ಆಗಿ ಕೆಲಸ ಮಾಡಿರುವುದಾಗಿ ಹೇಳಿದರು. ನಂತರ ಅವರು ಚಿತ್ರರಂಗಕ್ಕೆ ಪ್ರವೇಶಿಸಿ ಮತ್ತೆ ಪತ್ರಕರ್ತರ ಒಡನಾಟ ಬೆಳೆಯಿತು ಎನ್ನುವುದಾಗಿ ತಿಳಿಸಿದರು. ತಮಿಳುನಾಡು ಹಲವು ಕ್ರಾಂತಿಗಳು ನಡೆದ ಸ್ಥಳ, ಅಲ್ಲಿಂದಲ್ಲೇ  ರಾಜಕೀಯ ಆರಂಭಿಸಿದೆ. ಮುಂದೆಯೂ ಅಲ್ಲಿ ಹೊಸ ಕ್ರಾಂತಿ ನಡೆಯುವ ವಿಶ್ವಾಸವಿದೆ. ಪಕ್ಷದ ಅಭ್ಯರ್ಥಿಗಳನ್ನು 234 ಕ್ಷೇತ್ರಗಳಲ್ಲಿ ಕಣಕ್ಕಿಳಿಸಲಾಗುವುದು ಎಂದು ಹೇಳಿದ್ದಾರೆ. ಹಾಗೆ ತಾನು ಮಾಧ್ಯಮಗಳಿಂದ ಸ್ವಲ್ಪ ದೂರವಿದಿದ್ದು, ಈಗ ರಾಜಕೀಯ ಪ್ರವೇಶಿಸಿದ್ದರಿಂದ ಎಲ್ಲರ ಸಹಕಾರ ಬಯಸುತ್ತಿರುವುದಾಗಿ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments