Webdunia - Bharat's app for daily news and videos

Install App

ರಜಿನಿಕಾಂತ್ ರಾಜಕೀಯಕ್ಕೆ.. ಶೀಘ್ರವೇ ಹೊಸ ಪಕ್ಷ ಘೋಷಣೆ

Webdunia
ಶುಕ್ರವಾರ, 10 ಫೆಬ್ರವರಿ 2017 (16:49 IST)
ತಮಿಳುನಾಡಿನಲ್ಲಿ ರಾಜಕೀಯ ಅಸ್ಥಿರತೆ ಉಂಟಾಗಿರುವ  ಈ ಸಂದರ್ಭದಲ್ಲೇ ಸೂಪರ್ ಸ್ಟಾರ್ ರಜಿನಿಕಾಂತ್ ರಾಜಕೀಯ ಪ್ರವೇಶಕ್ಕೆ  ಮುಂದಾಗಿದ್ದಾರೆ ಎಂಬ ಮಾತುಗಳು ಕೇಳಿಬರುತ್ತವೆ. ಶೀಘ್ರದಲ್ಲೆ ರಜಿನಿಕಾಂತ್ ಹೊಸ ಪಕ್ಷ ಘೋಷಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.
 
ಈ ಮಧ್ಯೆ, ರಜಿನಿಕಾಂತ್ ಅವರನ್ನ ಭೇಟಿ ಮಾಡಿರುವ ರೆಸ್ಸೆಸ್ ಮುಖಂಡ ಸ್. ಗುರುಮೂರ್ತಿ, ಬಿಜೆಪಿ ಸೇರುವಂತೆ ಮನವಿ ಮಾಡಿದ್ದಾರೆ.

ಇತ್ತ, ರಜಿನಿಕಾಂತ್ ರಾಜಕೀಯಕ್ಕೆ ಸೇರುತ್ತಾರೆಂಬ ಸುದ್ದಿ ಕಿವಿಗೆ ಬೀಳುತ್ತಲೇ ವಿಚಲಿತರಾಗಿರುವ ಬಿಗ್ ಬಿ ಅಮಿತಾಬ್ ಬಚ್ಚನ್, ಯಾವುದೇ ಕಾರಣಕ್ಕೂ ಆ ನಿರ್ಧಾರ ಕೈಗೊಳ್ಳದಂತೆ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments