Webdunia - Bharat's app for daily news and videos

Install App

ರಜನಿ ರಾಜಕೀಯ ಪ್ರವೇಶ ಪಕ್ಕಾ: ಚುರುಕುಗೊಂಡ ವಿದ್ಯಮಾನ

Webdunia
ಸೋಮವಾರ, 19 ಜೂನ್ 2017 (15:39 IST)
ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಅವರು ತಮ್ಮ ನಿವಾಸದಲ್ಲಿ ಹಿಂದೂ ಮಕ್ಕಲ್ ಕಟ್ಟಿ ಸಂಘಟನೆಯ ನಾಯಕರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಈ ಮೂಲಕ ರಜನಿಕಾಂತ್ ರಾಜಕೀಯ ಪ್ರವೇಶ ಧೃಡಪಟ್ಟಿದೆ ಎನ್ನಲಾಗುತ್ತಿದೆ. 
 
ಖಟ್ಟರ್ ಹಿಂದೂ ಸಂಘಟನೆಯಾದ ಹಿಂದೂ ಮಕ್ಕಲ್ ಕಟ್ಟಿ ಸಂಘಟನೆಯ ನಾಯಕ ಅರ್ಜುನ್ ಸಂಪತ್ ಮತ್ತು ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಅವರನ್ನು ರಜನಿಕಾಂತ್ ಅವರು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.  ಭೇಟಿ ಬಳಿಕ ಹೇಳಿಕೆ ನೀಡಿರುವ ಅರ್ಜುನ್ ಸಂಪತ್ ಅವರು, ರಜನಿಕಾಂತ್ ಅವರಿಗೆ ನಾವು ಬೆಂಬಲ ನೀಡುತ್ತೇವೆ. ರಾಜಕೀಯ ಪ್ರವೇಶಿಸಿ ತಮಿಳುನಾಡು ರಾಜ್ಯಕ್ಕಾಗಿ ಒಳ್ಳೆಯ ಕೆಲಸಗಳನ್ನು ಮಾಡುವಂತೆ ಮನವಿ ಮಾಡಿಕೊಂಡಿದ್ದೇವೆ. ಅವರ ಪ್ರತಿಕ್ರಿಯೆ ಕೂಡ ಉತ್ತಮವಾಗಿತ್ತು. ತಮಿಳುನಾಡು ರಾಜ್ಯಕ್ಕೆ ಹಾಗೂ ರಾಷ್ಟ್ರಕ್ಕೆ ಏನಾದರೂ ಮಾಡಬೇಕೆಂಬ ಆಸೆ ಅವರ ಮನಸ್ಸಿನಲ್ಲಿದೆ ಎಂದು ತಿಳಿಸಿದ್ದಾರೆ.
 
ಆದರೆ ಹಿಂದೂ ನಾಯಕರ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಜನಿಕಾಂತ್ ಅವರು, ಭೇಟಿಯೊಂದು ಕೇವಲ ಔಪಚಾರಿಕವಷ್ಟೇ ಎಂದು ಹೇಳಿದ್ದಾರೆ. 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments