Webdunia - Bharat's app for daily news and videos

Install App

ರಜನಿ ರಾಜಕೀಯ ಪ್ರವೇಶ ಪಕ್ಕಾ: ಚುರುಕುಗೊಂಡ ವಿದ್ಯಮಾನ

Webdunia
ಸೋಮವಾರ, 19 ಜೂನ್ 2017 (15:39 IST)
ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಅವರು ತಮ್ಮ ನಿವಾಸದಲ್ಲಿ ಹಿಂದೂ ಮಕ್ಕಲ್ ಕಟ್ಟಿ ಸಂಘಟನೆಯ ನಾಯಕರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಈ ಮೂಲಕ ರಜನಿಕಾಂತ್ ರಾಜಕೀಯ ಪ್ರವೇಶ ಧೃಡಪಟ್ಟಿದೆ ಎನ್ನಲಾಗುತ್ತಿದೆ. 
 
ಖಟ್ಟರ್ ಹಿಂದೂ ಸಂಘಟನೆಯಾದ ಹಿಂದೂ ಮಕ್ಕಲ್ ಕಟ್ಟಿ ಸಂಘಟನೆಯ ನಾಯಕ ಅರ್ಜುನ್ ಸಂಪತ್ ಮತ್ತು ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಅವರನ್ನು ರಜನಿಕಾಂತ್ ಅವರು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.  ಭೇಟಿ ಬಳಿಕ ಹೇಳಿಕೆ ನೀಡಿರುವ ಅರ್ಜುನ್ ಸಂಪತ್ ಅವರು, ರಜನಿಕಾಂತ್ ಅವರಿಗೆ ನಾವು ಬೆಂಬಲ ನೀಡುತ್ತೇವೆ. ರಾಜಕೀಯ ಪ್ರವೇಶಿಸಿ ತಮಿಳುನಾಡು ರಾಜ್ಯಕ್ಕಾಗಿ ಒಳ್ಳೆಯ ಕೆಲಸಗಳನ್ನು ಮಾಡುವಂತೆ ಮನವಿ ಮಾಡಿಕೊಂಡಿದ್ದೇವೆ. ಅವರ ಪ್ರತಿಕ್ರಿಯೆ ಕೂಡ ಉತ್ತಮವಾಗಿತ್ತು. ತಮಿಳುನಾಡು ರಾಜ್ಯಕ್ಕೆ ಹಾಗೂ ರಾಷ್ಟ್ರಕ್ಕೆ ಏನಾದರೂ ಮಾಡಬೇಕೆಂಬ ಆಸೆ ಅವರ ಮನಸ್ಸಿನಲ್ಲಿದೆ ಎಂದು ತಿಳಿಸಿದ್ದಾರೆ.
 
ಆದರೆ ಹಿಂದೂ ನಾಯಕರ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಜನಿಕಾಂತ್ ಅವರು, ಭೇಟಿಯೊಂದು ಕೇವಲ ಔಪಚಾರಿಕವಷ್ಟೇ ಎಂದು ಹೇಳಿದ್ದಾರೆ. 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments