Webdunia - Bharat's app for daily news and videos

Install App

ರಾಜೀವ್ಗಾಂಧಿ 77ನೇ ಜನ್ಮದಿನಾಚರಣೆ, ರಾಹುಲ್ ನಮನ

Webdunia
ಶುಕ್ರವಾರ, 20 ಆಗಸ್ಟ್ 2021 (11:46 IST)
ನವದೆಹಲಿ,ಆ.20 : ಮಾಜಿ ಪ್ರಧಾನಿ ರಾಜೀವ್ಗಾಂಧಿ ಅವರ 77 ನೆ ಜನ್ಮ ದಿನಾಚರಣೆ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ಗಾಂಧಿ ಅವರು ತಮ್ಮ ತಂದೆಗೆ ನಮನ ಸಲ್ಲಿಸಿದ್ದಾರೆ. ವೀರಭೂಮಿಯಲ್ಲಿರುವ ರಾಜೀವ್ಗಾಂಧಿ ಅವರ ಸ್ಮಾರಕಕ್ಕೆ ಆಗಮಿಸಿದ ರಾಹುಲ್ಗಾಂಧಿ ಅವರು ನಮನ ಸಲ್ಲಿಸಿ ಕೆಲ ಕಾಲ ಅಲ್ಲೇ ಕಾಲ ಕಳೆದರು.

ಕಾಂಗ್ರೆಸ್ ಪಕ್ಷದ ಮುಖಂಡರಾದ ಪವನ್ಕುಮಾರ್ ಬನ್ಸಾಲ್, ಕೆ.ಸಿ.ವೇಣುಗೋಪಾಲ್, ಬಿ.ವಿ.ಶ್ರೀನಿವಾಸ್ ಮತ್ತಿತರ ಗಣ್ಯರು ರಾಹುಲ್ ಜತೆಗಿದ್ದರು. ಜಾತ್ಯಾತೀತ ಭಾರತವೊಂದೇ ಬದುಕುಳಿಯುವ ಭಾರತ ಎಂದು ನಂತರ ರಾಹುಲ್ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿ ಗಮನ ಸೆಳೆದಿದ್ದಾರೆ.
ದೇಶದ ಅತ್ಯಂತ ಕಿರಿಯ ಪ್ರಧಾನ ಮಂತ್ರಿ, ದೇಶಭಕ್ತ, 21 ನೇ ಶತಮಾನದ ವಿನ್ಯಾಸಗಾರ, ಭಾರತರತ್ನ ದಿ.ರಾಜೀವ್ಗಾಂಧಿ ಅವರಿಗೆ ಭಕ್ತಿಪೂರ್ವಕ ನಮನಗಳು ಎಂದು ಕಾಂಗ್ರೆಸ್ ಪಕ್ಷ ಟ್ವಿಟ್ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Covid 19: ಕೋವಿಡ್‌ಗೆ ರಾಜ್ಯದಲ್ಲಿ ಮೊದಲ ಬಲಿ, ಹೆಚ್ಚಿದ ಆತಂಕ

ಅವರೇ ಹೇಳಿರುವಂತೆ ನಾಯಿಯೇ ನಾರಾಯಣ, ಹಾಗಾದ್ರೆ ನಾರಾಯಣಸ್ವಾಮಿಯನ್ನು ಏನೆಂದು ಕರೆಯಬೇಕು: ಪ್ರಿಯಾಂಕ್ ಖರ್ಗೆ

Covid 19: ಭಾರತದ ಈ ನಗರದಲ್ಲಿ ಹೆಚ್ಚುತ್ತಿದೆ ಕೋವಿಡ್ 19 ಪ್ರಕರಣಗಳು

ಚಾಮರಾಜಪೇಟೆ ಪಾಕಿಸ್ತಾನದಲ್ಲಿದೆಯೋ ಭಾರತದಲ್ಲಿದೆಯೋ: ಬಿಜೆಪಿ ಆಕ್ರೋಶ

Karnataka Weather:ಮುನ್ಸೂಚನೆಯಂತೆ ಕರಾವಳಿ ಭಾಗದಲ್ಲಿ ಎಡೆಬಿಡದೆ ಸುರಿಯುತ್ತಿದೆ ಮಳೆ

ಮುಂದಿನ ಸುದ್ದಿ
Show comments