Webdunia - Bharat's app for daily news and videos

Install App

ಉತ್ತರಪ್ರದೇಶ: ರಾಜನಾಥ್ ಸಿಂಗ್ ಬಿಜೆಪಿಯ ಸಿಎಂ ಅಭ್ಯರ್ಥಿ?

Webdunia
ಭಾನುವಾರ, 29 ಮೇ 2016 (15:53 IST)
ಉತ್ತರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಸಿಎಂ ಅಭ್ಯರ್ಥಿಯಾಗಿ ಘೋಷಿಸಿದಲ್ಲಿ ರಜಪೂತರ ಮತಗಳನ್ನು ಸೆಳೆಯಬಹುದು ಎಂದು ಬಿಜೆಪಿ ಚಿಂತನೆ ನಡೆಸಿದೆ.
 
ಮುಂದಿನ ವರ್ಷ ಉತ್ತರಪ್ರದೇಶದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯ ಪ್ರಚಾರದ ಹೊಣೆಯನ್ನು ರಾಜನಾಥ್ ಸಿಂಗ್ ಅವರಿಗೆ ವಹಿಸಲು ಪ್ರದಾನಿ ಮೋದಿ ಬಯಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
 
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಆಪ್ತ ಮೂಲಗಳ ಪ್ರಕಾರ, ಲಕ್ನೋ ಸಂಸದರು ಮತ್ತು ಮಾಜಿ ಮುಖ್ಯಮಂತ್ರಿ ರಾಜನಾಥ್ ಸಿಂಗ್ ಹೆಸರನ್ನು ಸಿಎಂ ಅಭ್ಯರ್ಥಿಯಾಗಿ ಘೋಷಿಸುವುದಿಲ್ಲ ಎಂದು ಮಾಹಿತಿ ನೀಡಿವೆ ಎನ್ನಲಾಗಿದೆ.
 
ಉತ್ತರಪ್ರದೇಶದ ಮತದಾರರನ್ನು ಸೆಳೆಯಲು ಈಗಾಗಲೇ ರಣತಂತ್ರ ರೂಪಿಸಿರುವ ಮೋದಿ ಸಹರಣಪುರ್ ಜಿಲ್ಲೆಯಲ್ಲಿ ನಡೆಸಿದ ಸಾರ್ವಜನಿಕ ಸಮಾರಂಭದಲ್ಲಿ ತಾವೊಬ್ಬ ಉತ್ತರಪ್ರದೇಶ ಮೂಲದವರು ಎಂದು ತೋರಿಸಿಕೊಳ್ಳಲು ಬಯಸಿದರು ಎನ್ನಲಾಗಿದೆ.


ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments