Webdunia - Bharat's app for daily news and videos

Install App

ಪಾಕ್ ಮೇಲೆ ಮತ್ತೊಂದು ದಾಳಿಯ ಸೂಚನೆ ಕೊಟ್ಟ ರಾಜನಾಥ್ ಸಿಂಗ್

Webdunia
ಮಂಗಳವಾರ, 16 ಮೇ 2017 (09:59 IST)
ನವದೆಹಲಿ: ಭಾರತೀಯ ಸೈನಿಕರ ಮೇಲೆ ಪಾಕ್ ಬೆಂಬಲಿತ ಉಗ್ರರ ದಾಳಿ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಮಾತನಾಡಿರುವ ಗೃಹಸಚಿವ ರಾಜನಾಥ್ ಸಿಂಗ್, ಕೇಂದ್ರ ಸರ್ಕಾರ ಸೈನಿಕರು ತಲೆ ತಗ್ಗಿಸುವಂತೆ ಮಾಡುವುದಿಲ್ಲ. ಬದಲಿಗೆ ಹಠಾತ್ ಪ್ರತ್ಯುತ್ತರ ನೀಡುತ್ತೇವೆ ಎಂದಿದ್ದಾರೆ.

 
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಭಯೋತ್ಪಾದಕರ ಅಡಗುದಾಣದ ಮೇಲೆ ಮತ್ತೊಮ್ಮೆ ಹೇಳದೇ ಅನಿರೀಕ್ಷಿತ ದಾಳಿ ನಡೆಸುವುದಾಗಿ ಹೇಳಿದ್ದಾರೆ. ನಾವು ಹೇಳಿ ಮಾಡುವುದಿಲ್ಲ, ಮಾಡಿ ತೋರಿಸುತ್ತೇವೆ ಎಂದು ಸಚಿವರು ಹೇಳಿದ್ದಾರೆ.

ಸೈನಿಕರ ಮೇಲೆ ಇಷ್ಟೆಲ್ಲಾ ದಾಳಿಯಾಗುತ್ತಿದ್ದರೂ, ಸರ್ಕಾರ ಕೈಕಟ್ಟಿ ಕುಳಿತಿದೆ ಎಂದು ಭಾವಿಸಬೇಕಿಲ್ಲ. ಸೈನಿಕರು ತಲೆ ತಗ್ಗಿಸಿ ನಿಲ್ಲುವಂತೆ ಪರಿಸ್ಥಿತಿ ತರಲಾರೆವು ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂಥಾ ಮನಸ್ಸು ಎಲ್ಲರಿಗೂ ಬರಲ್ಲ…ಅನಾಥ ಮಗುವಿಗೆ ತಾನೇ ಎದೆಹಾಲುಣಿಸಿದ ಸಚಿವೆ ಸೀತಾ ಬೇಡಿ: Video

ವಾಲ್ಮೀಕಿ ನಿಗಮದ ಹಗರಣದಲ್ಲಿ ಕಾಂಗ್ರೆಸ್ ಪಕ್ಷ, ಅವರ ಹೈಕಮಾಂಡ್ ಪಾತ್ರ: ಸಿ.ಟಿ.ರವಿ ಆರೋಪ

ಮೂವರನ್ನು ಕಗ್ಗೊಲೆ ಮಾಡಿದ ಸರ್ಕಾರ: ಛಲವಾದಿ ನಾರಾಯಣಸ್ವಾಮಿ ಆರೋಪ

ಹನೂರು ಎನ್‌ಕೌಂಟರ್ ಬಗ್ಗೆ ಗಂಭೀರ ಅನುಮಾನ; ಸರ್ಕಾರ ಸ್ಪಷ್ಟ ಉತ್ತರ ನೀಡಬೇಕು: ಬಿ.ವೈ. ವಿಜಯೇಂದ್ರ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments