Webdunia - Bharat's app for daily news and videos

Install App

ನಿರ್ಭಯಾ ಗ್ಯಾಂಗ್ ರೇಪಿಸ್ಟ್ ಗಳಿಗೆ ತಕ್ಷಣವೇ ಗಲ್ಲು

Webdunia
ಮಂಗಳವಾರ, 4 ಫೆಬ್ರವರಿ 2020 (12:30 IST)
ನವದೆಹಲಿ: ಗಲ್ಲು ಶಿಕ್ಷೆ ತಪ್ಪಿಸಲು ನೂರಾರು ನೆಪ ಹುಡುಕುತ್ತಿರುವ ನಿರ್ಭಯಾ ಗ್ಯಾಂಗ್ ರೇಪಿಸ್ಟ್ ಗಳಿಗೆ ತಕ್ಷಣವೇ ಗಲ್ಲು ಶಿಕ್ಷೆ ಜಾರಿಗೊಳಿಸಲು ರಾಜ್ಯ ಸಭೆಯಲ್ಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಆಗ್ರಹಿಸಿದ್ದಾರೆ.


 

ರಾಜ್ಯ ಸಭೆಯಲ್ಲಿ ಆಮ್ ಆದ್ಮಿ ಪಕ್ಷದ ಸಂಸದ ಸಂಜಯ್ ಸಿಂಗ್ ನಾಲ್ವರು ಅಪರಾಧಿಗಳಿಗೆ ತಕ್ಷಣವೇ ಗಲ್ಲು ಶಿಕ್ಷೆ ಜಾರಿಯಾಗಬೇಕು ಎಂದು ಆಗ್ರಹಿಸಿದರು. ಅವರ ಈ ಆಗ್ರಹಕ್ಕೆ ರಾಜ್ಯಸಭೆ ಸಭಾಪತಿಗಳೂ ಆಗಿರುವ ವೆಂಕಯ್ಯ ನಾಯ್ಡು ಧ್ವನಿಗೂಡಿಸಿದ್ದಾರೆ.

ದೇಶದಲ್ಲಿ ಇಂತಹ ಬೆಳವಣಿಗೆಗೆ ನಾವು ಅವಕಾಶ ನೀಡಬಾರದು. ಯಾವುದೇ ಆಯ್ಕೆಗಳಿಲ್ಲದೇ ಇದ್ದರೂ ಕಾನೂನನ್ನು ತಮ್ಮ ಅನುಕೂಲಕ್ಕೆ ತಕ್ಕಂತೆ ಬಳಸಿಕೊಂಡು ಈ ಅಪರಾಧಿಗಳು ಗಲ್ಲು ಶಿಕ್ಷೆ ಮುಂದೂಡುತ್ತಿದ್ದಾರೆ ಎಂದು ವೆಂಕಯ್ಯನಾಯ್ಡು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ಮಾ ಜಾರಿ ಮಾಡಿದ್ರೂ ಹೆದರಲ್ಲ: ಆ.5ರಂದು ಸಾರಿಗೆ ಸೇವೆ ಸ್ಥಗಿತಗೊಳಿಸಿ ಅನಿರ್ಧಿಷ್ಟಾವಧಿ ಮುಷ್ಕರದ ಎಚ್ಚರಿಕೆ

ಜಗದೀಪ್ ಧನಕರ್ ರಾಜೀನಾಮೆ: ಉಪ ರಾಷ್ಟ್ರಪತಿ ಹುದ್ದೆಯ ಚುನಾವಣಾ ಪ್ರಕ್ರಿಯೆ ಆರಂಭಿಸಿದ ಆಯೋಗ

ಧರ್ಮಸ್ಥಳ ಪ್ರಕರಣ: ರಾಜ್ಯ ಸರ್ಕಾರದಿಂದ ಎಸ್‌ಐಟಿಗೆ 20 ಪೊಲೀಸ್ ಅಧಿಕಾರಿಗಳ ನಿಯೋಜನೆ

ಬಾ ನಲ್ಲ ಮಧುಚಂದ್ರಕೆ ಪ್ರಕರಣ: ಪತಿ ಕೊಂದು ಜೈಲು ಸೇರಿದ್ದ ಸೋನಂ ನಡವಳಿಕೆಗೆ ಶಾಕ್

ಸುಳ್ಳು, ವಂಚನೆ ಮಾಡೋದೇ ಕಾಂಗ್ರೆಸ್ ಸರ್ಕಾರದ ಕೆಲಸ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments