Webdunia - Bharat's app for daily news and videos

Install App

ರಾಜ್ಯಸಭೆ ಚುನಾವಣೆ ಗೆಲ್ಲಲೇ ಬೇಕೆಂಬ ಜಿದ್ದು ಬಿಜೆಪಿಗೇಕೆ?

Webdunia
ಮಂಗಳವಾರ, 8 ಆಗಸ್ಟ್ 2017 (09:54 IST)
ನವದೆಹಲಿ:  ಸಂಸತ್ತಿನ ಮೇಲ್ಮನೆಯ ಮೂರು ಸ್ಥಾನಗಳಿಗೆ ಗುಜರಾತ್ ನಲ್ಲಿ ನಡೆಯುತ್ತಿರುವ ಚುನಾವಣೆ ದೇಶದ ಎರಡು ಪ್ರಮುಖ ರಾಷ್ಟ್ರೀಯ ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿದೆ. ಅಷ್ಟಕ್ಕೂ ಯಾಕೆ ಈ ಚುನಾವಣೆಗೆ ಇಷ್ಟೆಲ್ಲಾ ಕಸರತ್ತು?

 
ಈ ವರ್ಷಾಂತ್ಯಕ್ಕೆ ಗುಜರಾತ್ ನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಪ್ರಧಾನಿ ಮೋದಿ ತವರೂರು ಗುಜರಾತ್ ನಲ್ಲಿ ಗೆಲ್ಲುವುದು ಬಿಜೆಪಿಗೆ ಪ್ರತಿಷ್ಠೆಯ ವಿಚಾರ.

ಗುಜರಾತ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಮೋದಿ ಪ್ರಧಾನಿಯಾದ ಮೇಲೆ ಈ ರಾಜ್ಯದಲ್ಲಿ ನಡೆಯುತ್ತಿರುವ ಮೊದಲ ಚುನಾವಣೆ ಇದು. ಆ ಚುನಾವಣೆಗೆ ಮೊದಲು ಪೂರ್ವಭಾವಿ ಚುನಾವಣೆ ಎಂದೇ ಪರಿಗಣಿಸಲಾಗಿರುವ ರಾಜ್ಯಸಭೆ ಚುನಾವಣೆ ಮುಂಬರುವ ಚುನಾವಣೆಯ ದಿಕ್ಸೂಚಿ ಎಂದೇ ಬಿಜೆಪಿ, ಕಾಂಗ್ರೆಸ್ ಅಂದುಕೊಂಡಿದೆ.

ಒಂದೆಡೆ ಸೋನಿಯಾ ಆಪ್ತ ಅಹಮ್ಮದ್ ಪಟೇಲ್ ಇನ್ನೊಂದೆಡೆ ಬಲ್ವಂತ್ ಸಿಂಗ್. ಬಿಜೆಪಿಗೆ ಅಹಮ್ಮದ್ ಪಟೇಲ್ ರನ್ನು ಸೋಲಿಸಿ ಇನ್ನೂ ಗುಜರಾತ್ ನಲ್ಲಿ ತನ್ನ ಪ್ರಾಬಲ್ಯವೇ ಇದೆ ಎಂದು ತೋರಿಸಿಕೊಡಬೇಕು. ಅತ್ತ ಕಾಂಗ್ರೆಸ್ ಗೆ ಅಹಮ್ಮದ್ ಪಟೇಲ್ ರನ್ನು ಗೆಲ್ಲಿಸಿ ಸೋನಿಯಾ ಗಾಂಧಿಯವರ ವಿಶ್ವಾಸ ಮರಳಿಸಬೇಕು.

ಅಲ್ಲದೆ, ಸತತ ಸೋಲಿನಿಂದ ಕಂಗೆಟ್ಟಿರುವ ಕಾಂಗ್ರೆಸ್ ಗೆ ಅಹಮ್ಮದ್ ಪಟೇಲ್ ಗೆದ್ದರೆ, ವಿಧಾನಸಭೆ ಚುನಾವಣೆಗೆ ತಯಾರಾಗಲು ಉತ್ಸಾಹ ಬರುತ್ತದೆ ಎಂಬ ಧಾವಂತ. ಹೀಗಾಗಿ ಇಂದಿನ ಚುನಾವಣೆ ಎರಡೂ ಪಕ್ಷಗಳಿಗೂ ಪ್ರತಿಷ್ಠೆಯ ಕಣವಾಗಿದೆ.

ಇದನ್ನೂ ಓದಿ.. ‘ಕಾಂಗ್ರೆಸ್ ಅಸ್ತಿತ್ವಕ್ಕೇ ಕುತ್ತು ಬಂದಿದೆ’
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದಿನ ಹವಾಮಾನ, ಈ ಜಿಲ್ಲೆಗಳಲ್ಲಿ ಇಂದೂ ಸುರಿಯಲಿದೆ ಧಾರಾಕಾರ ಮಳೆ

ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ಎಂಎಲ್‌ಸಿ ವಿರುದ್ಧ ಎಫ್‌ಐಆರ್‌

ರಾಜಸ್ಥಾನ: ಇನ್ನೇನು ವಧುವಿಗೆ ತಾಳಿ ಕಟ್ಬೇಕು,ಇಡಿ ದಾಳಿ, ವರ ಮದುವೆ ಬಿಟ್ಟು ಪರಾರಿ

ಡಾಬರ್ ಚ್ಯವನಪ್ರಾಶ್ ಜಾಹೀರಾತು ನೀಡದಂತೆ ಹೈಕೋರ್ಟ್ ಪತಂಜಲಿಗೆ ತಡೆಯಾಜ್ಟೆ: ರಾಮ್‌ದೇವ್‌ಗೆ ಹಿನ್ನಡೆ

ಮಹಾರಾಷ್ಟ್ರದಲ್ಲಿ 767 ರೈತರ ಸಾವು: ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ರಾಹುಲ್ ಗಾಂ ಧಿ

ಮುಂದಿನ ಸುದ್ದಿ
Show comments