Webdunia - Bharat's app for daily news and videos

Install App

ರಾಜ್ಯಸಭೆ ಚುನಾವಣೆ: ಕಾಂಗ್ರೆಸ್ ಗೇ ಕೈ ಕೊಟ್ಟರಾ ಶಾಸಕರು?

Webdunia
ಮಂಗಳವಾರ, 8 ಆಗಸ್ಟ್ 2017 (11:06 IST)
ನವದೆಹಲಿ: ಗುಜರಾತ್ ನಲ್ಲಿ ಇಂದು ನಡೆಯುತ್ತಿರುವ ರಾಜ್ಯಸಭೆ ಚುನಾವಣೆಯಲ್ಲಿ ಸೋನಿಯಾ ಗಾಂಧಿ ಆಪ್ತ ಅಹಮ್ಮದ್ ಪಟೇಲ್ ಗೆ ಕಾಂಗ್ರೆಸ್ ಗೆ ಇಬ್ಬರು ಶಾಸಕರು ಅಡ್ಡ ಮತದಾನ ಮಾಡಿದ್ದಾರೆಂದು ವರದಿಯಾಗಿದೆ.

 
ಬಹುಮತ ಹೊಂದಿರುವ ಕಾರಣ ಬಿಜೆಪಿಯ ಅಮಿತ್ ಶಾ ಮತ್ತು ಸ್ಮೃತಿ ಇರಾನಿ ಗೆಲುವು ನಿಶ್ಚಿತ. ಆದರೆ ಕಾಂಗ್ರೆಸ್ ನಿಂದ ಬಂಡಾಯವೆದ್ದು ಬಿಜೆಪಿಯಿಂದ ಸ್ಪರ್ಧಿಸುತ್ತಿರುವ ಬಲ್ವಂತ್ ಸಿಂಗ್ ಮತ್ತು ಸೋನಿಯಾ ಗಾಂಧಿ ಆಪ್ತ ಅಹಮ್ಮದ್ ಪಟೇಲ್ ನಡುವಿನ ಸ್ಪರ್ಧೆ ತೀವ್ರ ಕುತೂಹಲ ಕೆರಳಿಸಿದೆ.

ಇದರ ನಡುವೆ ಕಾಂಗ್ರೆಸ್ ಸಂಖ್ಯಾ ಬಲ ಸದ್ಯಕ್ಕೆ 44 ಇದೆ. ಪಟೇಲ್ ಗೆಲುವಿಗೆ 45 ಮತಗಳು ಬೇಕು. ಆದರೆ ಸದ್ಯಕ್ಕೆ ಇಬ್ಬರು ಕಾಂಗ್ರೆಸ್ ಶಾಸಕರು ಅಡ್ಡ ಮತದಾನ ಮಾಡಿದ್ದಾರೆಂದು ವರದಿಯಾಗಿದೆ. ಇದು ನಿಜವೇ ಆದರೆ ಪಟೇಲ್ ಗೆಲುವಿಗೆ ಮತ್ತಷ್ಟು ಕಂಟಕ ಎದುರಾಗಲಿದೆ.

ಇದನ್ನೂ ಓದಿ.. ವಿರಾಟ್ ಕೊಹ್ಲಿ ಬಳಿ ಹೊಸ ಬೇಡಿಕೆಯಿಟ್ಟ ಕೋಚ್ ರವಿಶಾಸ್ತ್ರಿ!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments