ರಾಜ್ಯಸಭೆ ಚುನಾವಣೆ: ಕಾಂಗ್ರೆಸ್ ಗೇ ಕೈ ಕೊಟ್ಟರಾ ಶಾಸಕರು?

Webdunia
ಮಂಗಳವಾರ, 8 ಆಗಸ್ಟ್ 2017 (11:06 IST)
ನವದೆಹಲಿ: ಗುಜರಾತ್ ನಲ್ಲಿ ಇಂದು ನಡೆಯುತ್ತಿರುವ ರಾಜ್ಯಸಭೆ ಚುನಾವಣೆಯಲ್ಲಿ ಸೋನಿಯಾ ಗಾಂಧಿ ಆಪ್ತ ಅಹಮ್ಮದ್ ಪಟೇಲ್ ಗೆ ಕಾಂಗ್ರೆಸ್ ಗೆ ಇಬ್ಬರು ಶಾಸಕರು ಅಡ್ಡ ಮತದಾನ ಮಾಡಿದ್ದಾರೆಂದು ವರದಿಯಾಗಿದೆ.

 
ಬಹುಮತ ಹೊಂದಿರುವ ಕಾರಣ ಬಿಜೆಪಿಯ ಅಮಿತ್ ಶಾ ಮತ್ತು ಸ್ಮೃತಿ ಇರಾನಿ ಗೆಲುವು ನಿಶ್ಚಿತ. ಆದರೆ ಕಾಂಗ್ರೆಸ್ ನಿಂದ ಬಂಡಾಯವೆದ್ದು ಬಿಜೆಪಿಯಿಂದ ಸ್ಪರ್ಧಿಸುತ್ತಿರುವ ಬಲ್ವಂತ್ ಸಿಂಗ್ ಮತ್ತು ಸೋನಿಯಾ ಗಾಂಧಿ ಆಪ್ತ ಅಹಮ್ಮದ್ ಪಟೇಲ್ ನಡುವಿನ ಸ್ಪರ್ಧೆ ತೀವ್ರ ಕುತೂಹಲ ಕೆರಳಿಸಿದೆ.

ಇದರ ನಡುವೆ ಕಾಂಗ್ರೆಸ್ ಸಂಖ್ಯಾ ಬಲ ಸದ್ಯಕ್ಕೆ 44 ಇದೆ. ಪಟೇಲ್ ಗೆಲುವಿಗೆ 45 ಮತಗಳು ಬೇಕು. ಆದರೆ ಸದ್ಯಕ್ಕೆ ಇಬ್ಬರು ಕಾಂಗ್ರೆಸ್ ಶಾಸಕರು ಅಡ್ಡ ಮತದಾನ ಮಾಡಿದ್ದಾರೆಂದು ವರದಿಯಾಗಿದೆ. ಇದು ನಿಜವೇ ಆದರೆ ಪಟೇಲ್ ಗೆಲುವಿಗೆ ಮತ್ತಷ್ಟು ಕಂಟಕ ಎದುರಾಗಲಿದೆ.

ಇದನ್ನೂ ಓದಿ.. ವಿರಾಟ್ ಕೊಹ್ಲಿ ಬಳಿ ಹೊಸ ಬೇಡಿಕೆಯಿಟ್ಟ ಕೋಚ್ ರವಿಶಾಸ್ತ್ರಿ!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ಹೆಣ್ಣುಮಕ್ಕಳಿಗೆ ಜಾಗೃತಿ ಮೂಡಿಸುವುದು ದ್ವೇಷ ಆಗುತ್ತಾ: ಪ್ರಮೋದ್ ಮುತಾಲಿಕ್

ರೋಡ್‌ನಲ್ಲಿ ಬಿಟ್ಟು ಹೋದ ರಾಟ್ ವೀಲರ್ ನಾಯಿಗಳ ದಾಳಿಗೆ ಮಹಿಳೆ ಬಲಿ, ಆಗಿದ್ದೇನು ಗೊತ್ತಾ

ಶಬರಿಮಲೆ ಚಿನ್ನ ಕಳವು ವಿಚಾರ, ಈಗ ಮಾತನಾಡುವುದು ಸರಿಯಲ್ಲ: ಪಿಣರಾಯಿ ವಿಜಯನ್

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ವಿಚಾರ ವದಂತಿ ಬೇಡ: ಮಧು ಬಂಗಾರಪ್ಪ

ಸತೀಶ್ ಜತೆಗೆ ನಡೆದ ಮಾತುಕತೆ ಬಗ್ಗೆ ಬಿಚ್ಚಿಟ್ಟ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments