Webdunia - Bharat's app for daily news and videos

Install App

ಇಲ್ಲಿ ಹಸುಗಳ ಸಗಣಿಯಿಂದ ರಾಖಿ ತಯಾರಿಸುತ್ತಾರಂತೆ

Webdunia
ಗುರುವಾರ, 1 ಆಗಸ್ಟ್ 2019 (09:22 IST)
ಉತ್ತರ ಪ್ರದೇಶ : ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ ಹಸು ಆಶ್ರಯದಾಮವೊಂದು ಹಸುವಿನ ಸಗಣಿಯಿಂದ ರಾಖಿಗಳನ್ನು ತಯಾರಿಸುತ್ತದೆಯಂತೆ.




ಇದನ್ನು 52 ವರ್ಷದ ಎನ್ ಆರ್ ಐ ಕಂಡುಹಿಡಿದಿದ್ದು, ಇವರು ಈ ಕೆಲಸಕ್ಕಾಗಿ ಇಂಡೋನೇಷ್ಯಾದಲ್ಲಿ ತನ್ನ ಉದ್ಯೋಗವನ್ನು ಬಿಟ್ಟು ಬಂದಿದ್ದಾರಂತೆ. ಅವರು ಈ ವರ್ಷದ ಕುಂಭಮೇಳ ಕಾರ್ಯಕ್ರಮದಲ್ಲಿ  ಸಗಣಿಯಿಂದ ಮಾಡಿದ ರಾಖಿಗಳನ್ನು ಪ್ರದರ್ಶನಕ್ಕಿಟ್ಟಿದ್ದು, ಇದು ಜನಸಾಮಾನ್ಯರಿಗೆ ಇಷ್ಟವಾಗಿದೆಯಂತೆ. ಹಾಗೇ ಅಲ್ಲಿನ ಸಂತರು ಹಾಗೂ ಗುರುಗಳ ಕೋರಿಕೆಯ ಮೇರೆಗೆ  ಈ ರಾಖಿಗಳನ್ನು ಈಗ ಬಿಜ್ನೋರ್ ಮತ್ತು ಉತ್ತರಪ್ರದೇಶದ ಇತರ ಭಾಗಗಳಲ್ಲಿ ಕಡಿಮೆ ಬೆಲೆಗೆ ಮಾರಾಟ ಮಾಡಲಾಗುತ್ತಿದ್ದು ,  ಈ ಬಾರಿ ಹಬ್ಬಕ್ಕೆ ಈ ರಾಖಿಗಳನ್ನು ಎಲ್ಲಾ ಕಡೆ ಮಾರಾಟ ಮಾಡುವುದಾಗಿ ತಿಳಿಸಿದ್ದಾರೆ.


ಚೀನಿ ರಾಖಿಗಳಿಗೆ ವಿರುದ್ಧವಾಗಿರುವ ಈ ರಾಖಿಗಳು ಪರಿಸರ ಸ್ನೇಹಿಯಾಗಿದ್ದು, ಅವುಗಳ ಬಳಕೆಯ ನಂತರ ಅದನ್ನು ಎಸೆದರೆ ಅದು ಮಣ್ಣಲ್ಲಿ ಕೊಳೆತು ಗೊಬ್ಬರವಾಗುತ್ತದೆ ಎಂದು ಅವರು ಹೇಳಿದ್ದಾರೆ. ಅಲ್ಲದೇ ಇವರು ಹಸುಗಳ ಸಗಣಿಯಿಂದ ಕೇಕ್ ಕೂಡ ತಯಾರಿಸುತ್ತಿದ್ದು, ಇದನ್ನು ಶವಸಂಸ್ಕಾರಕ್ಕೆ ಬಳಸಲಾಗುತ್ತದೆಯಂತೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments