Webdunia - Bharat's app for daily news and videos

Install App

ಮೋದಿ ಭೇಟಿ : ಬಿಜೆಪಿ ಸೇರ್ಪಡೆಯತ್ತ ರಾಖಿ ಸಾವಂತ್ ಚಿತ್ತ

Webdunia
ಸೋಮವಾರ, 19 ಮೇ 2014 (15:00 IST)
ರಾಷ್ಟ್ರೀಯ ಆಮ್ ಪಾರ್ಟಿ ಎಂಬ ಹೆಸರಿನ ಪಕ್ಷವನ್ನು ಸ್ಥಾಪಿಸಿ ಮುಂಬೈ ವಾಯುವ್ಯ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದು ಕೇವಲ  1,995 ಮತಗಳನ್ನು ಪಡೆದಿದ್ದ ರಾಖಿ ಸಾವಂತ್ ತಾನೇ ಸ್ಥಾಪಿಸಿರುವ ರಾಷ್ಟ್ರೀಯ ಆಮ್ ಪಾರ್ಟಿಗೆ ರಾಜೀನಾಮೆ ನೀಡಿದ್ದು  ಬಿಜೆಪಿಯನ್ನು ಸೇರುವ ಆಶಯವನ್ನು ವ್ಯಕ್ತ ಪಡಿಸಿದ್ದಾರೆ.
 
ಶಿವಸೇನೆಯ ಗಜಾನನ ಚಂದ್ರಕಾಂತ್ ಕೀರ್ತಿಕರ್, ಕಾಂಗ್ರೆಸ್ಸಿನ ಗುರುದಾಸ್ ಕಾಮತ್ ಮತ್ತು ಆಪ್‪ನ ಮಾಯಾಂಕ್ ರಮೇಶ್ ಗಾಂಧಿ ವಿರುದ್ಧ ಕಣಕ್ಕಿಳಿದಿದ್ದ ರಾಖಿ ಹೀನಾಯವಾಗಿ ಸೋಲನ್ನು ಅನುಭವಿಸಿದ್ದರು.  
 
ವಿಶೇಷವಾದ ಸುದ್ದಿ ಏನೆಂದರೆ ಈಗ ಅವಳು ಬಿಜೆಪಿಯನ್ನು  ಸೇರಲು ಬಯಸುತ್ತಿದ್ದಾಳೆ. ವರದಿಗಳ ಪ್ರಕಾರ ಅವಳು ಬಿಜೆಪಿ ನಾಯಕರಾದ 'ರಾಜನಾಥ್ ಸಿಂಗ್, ನರೇಂದ್ರ ಮೋದಿ ಮತ್ತು ಸುಷ್ಮಾ ಸ್ವರಾಜ್‌ರವರನ್ನು ಭೇಟಿಯಾಗಲು ದೆಹಲಿಗೆ ಹೋಗುತ್ತಿದ್ದಾರೆ. 
 
ಪತ್ರಿಕಾಗೋಷ್ಠಿಯೊಂದರಲ್ಲಿ ಮಾತನಾಡುತ್ತಿದ್ದ ರಾಖಿ 'ನನಗೆ ನನ್ನ ತಪ್ಪಿನ  ಅರಿವಾಗಿದ್ದು, ಈಗ ಬಿಜೆಪಿಯನ್ನು ಸೇರಲು ಬಯಸಿದ್ದೇನೆ. ಪಕ್ಷ ನನ್ನನ್ನು ಸ್ವೀಕರಿಸುತ್ತದೆ ಎಂಬ ನಂಬಿಕೆ ಇದೆ. ನಾನಿನ್ನು ಚುನಾವಣೆಗೆ ಸ್ಪರ್ಧಿಸಲು ಬಯಸುವುದಿಲ್ಲ. ಆದರೆ ಅಭಿವೃದ್ಧಿ ಕೆಲಸಗಳಿಗೆ ಕೈ ಜೋಡಿಸಲು ಬಿಜೆಪಿಯನ್ನು ಸೇರ ಬಯಸುತ್ತೇನೆ" ಎಂದು ತಿಳಿಸಿದರು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments