Webdunia - Bharat's app for daily news and videos

Install App

ಮೋದಿ ಭೇಟಿ : ಬಿಜೆಪಿ ಸೇರ್ಪಡೆಯತ್ತ ರಾಖಿ ಸಾವಂತ್ ಚಿತ್ತ

Webdunia
ಸೋಮವಾರ, 19 ಮೇ 2014 (15:00 IST)
ರಾಷ್ಟ್ರೀಯ ಆಮ್ ಪಾರ್ಟಿ ಎಂಬ ಹೆಸರಿನ ಪಕ್ಷವನ್ನು ಸ್ಥಾಪಿಸಿ ಮುಂಬೈ ವಾಯುವ್ಯ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದು ಕೇವಲ  1,995 ಮತಗಳನ್ನು ಪಡೆದಿದ್ದ ರಾಖಿ ಸಾವಂತ್ ತಾನೇ ಸ್ಥಾಪಿಸಿರುವ ರಾಷ್ಟ್ರೀಯ ಆಮ್ ಪಾರ್ಟಿಗೆ ರಾಜೀನಾಮೆ ನೀಡಿದ್ದು  ಬಿಜೆಪಿಯನ್ನು ಸೇರುವ ಆಶಯವನ್ನು ವ್ಯಕ್ತ ಪಡಿಸಿದ್ದಾರೆ.
 
ಶಿವಸೇನೆಯ ಗಜಾನನ ಚಂದ್ರಕಾಂತ್ ಕೀರ್ತಿಕರ್, ಕಾಂಗ್ರೆಸ್ಸಿನ ಗುರುದಾಸ್ ಕಾಮತ್ ಮತ್ತು ಆಪ್‪ನ ಮಾಯಾಂಕ್ ರಮೇಶ್ ಗಾಂಧಿ ವಿರುದ್ಧ ಕಣಕ್ಕಿಳಿದಿದ್ದ ರಾಖಿ ಹೀನಾಯವಾಗಿ ಸೋಲನ್ನು ಅನುಭವಿಸಿದ್ದರು.  
 
ವಿಶೇಷವಾದ ಸುದ್ದಿ ಏನೆಂದರೆ ಈಗ ಅವಳು ಬಿಜೆಪಿಯನ್ನು  ಸೇರಲು ಬಯಸುತ್ತಿದ್ದಾಳೆ. ವರದಿಗಳ ಪ್ರಕಾರ ಅವಳು ಬಿಜೆಪಿ ನಾಯಕರಾದ 'ರಾಜನಾಥ್ ಸಿಂಗ್, ನರೇಂದ್ರ ಮೋದಿ ಮತ್ತು ಸುಷ್ಮಾ ಸ್ವರಾಜ್‌ರವರನ್ನು ಭೇಟಿಯಾಗಲು ದೆಹಲಿಗೆ ಹೋಗುತ್ತಿದ್ದಾರೆ. 
 
ಪತ್ರಿಕಾಗೋಷ್ಠಿಯೊಂದರಲ್ಲಿ ಮಾತನಾಡುತ್ತಿದ್ದ ರಾಖಿ 'ನನಗೆ ನನ್ನ ತಪ್ಪಿನ  ಅರಿವಾಗಿದ್ದು, ಈಗ ಬಿಜೆಪಿಯನ್ನು ಸೇರಲು ಬಯಸಿದ್ದೇನೆ. ಪಕ್ಷ ನನ್ನನ್ನು ಸ್ವೀಕರಿಸುತ್ತದೆ ಎಂಬ ನಂಬಿಕೆ ಇದೆ. ನಾನಿನ್ನು ಚುನಾವಣೆಗೆ ಸ್ಪರ್ಧಿಸಲು ಬಯಸುವುದಿಲ್ಲ. ಆದರೆ ಅಭಿವೃದ್ಧಿ ಕೆಲಸಗಳಿಗೆ ಕೈ ಜೋಡಿಸಲು ಬಿಜೆಪಿಯನ್ನು ಸೇರ ಬಯಸುತ್ತೇನೆ" ಎಂದು ತಿಳಿಸಿದರು. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

JEE Main Result 2025: JEE Main ಪರೀಕ್ಷೆ ಫಲಿತಾಂಶ ನಾಳೆ ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ ಇಲ್ಲಿ ನೋಡಿ

ಅನುಭವ ಮಂಟಪ ಮುಗಿಸಲು ನಿಮ್ಮ ಡಿ.ಕೆ.ಶಿವಕುಮಾರ್ ಬಿಡುತ್ತಾರಾ: ಬಿ.ವೈ.ವಿಜಯೇಂದ್ರ

CET exam: ಬ್ರಾಹ್ಮಣರ ಜನಿವಾರ ತೆಗೆಸಿದ್ದು ನಿಜ ಆದ್ರೆ ಕ್ರಮ ಕೈಗೊಳ್ತೀವಿ: ಸಚಿವ ಡಾ ಎಂಸಿ ಸುಧಾಕರ್

West Bengal: ಪಶ್ಚಿಮ ಬಂಗಾಲ ಹಿಂಸಾಚಾರದಲ್ಲಿ ಮೂಗುತೂರಿಸಿದ ಬಾಂಗ್ಲಾದೇಶ: ನಿಮ್ದು ನೀವು ನೋಡ್ಕೊಳ್ಳಿ ಎಂದ ಭಾರತ

Arecanut price today: ಅಡಿಕೆ, ಕಾಳುಮೆಣಸಿಗೆ ಬೆಲೆ ಇಂದು ಎಷ್ಟಾಗಿದೆ ನೋಡಿ

Show comments