Webdunia - Bharat's app for daily news and videos

Install App

ರಾಮ್ ಕಿಶನ್ ಗ್ರೇವಾಲ್ ಹುತಾತ್ಮನಲ್ಲ: ಹರಿಯಾಣ ಸಿಎಂ

Webdunia
ಶುಕ್ರವಾರ, 4 ನವೆಂಬರ್ 2016 (16:58 IST)
ಏಕ ಶ್ರೇಣಿ, ಏಕ ಪಿಂಚಣಿ ಜಾರಿ ವಿಳಂಬವನ್ನು ವಿರೋಧಿಸಿ ಆತ್ಮಹತ್ಯೆಗೆ ಶರಣಾಗಿರುವ ಮಾಜಿ ಯೋಧ ರಾಮ್ ಕಿಶನ್ ಗ್ರೇವಾಲ್ ಹುತಾತ್ಮರಲ್ಲ ಎನ್ನುವುದರ ಮೂಲಕ ಹರಿಯಾಣ ಮುಖ್ಯಮಂತ್ರಿ ಮನೋಹರ ಲಾಲ್ ಕಟ್ಟರ್ ವಿರೋಧ ಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. 

ಗಡಿಯಲ್ಲಿ ಯುದ್ಧ ಮಾಡುತ್ತ ಸಾವನ್ನು ಕಂಡವರು ಮಾತ್ರ ಹುತಾತ್ಮರೆನಿಸುತ್ತಾರೆ ಹೊರತು ಆತ್ಮಹತ್ಯೆ ಮಾಡಿಕೊಂಡ ಮಾಜಿ ಯೋಧರಲ್ಲ ಎಂದು ಕಟ್ಟರ್ ಹೇಳಿದ್ದಾರೆ. 
 
ಮುಂದುವರೆದ ಸಿಎಂ ಗ್ರೇವಾಲ್ ಆತ್ಮಹತ್ಯೆ ಮಾಡಿಕೊಂಡಿದ್ದು ವೈಯಕ್ತಿಕ ಕಾರಣಕ್ಕೆ ಎಂದರು.
 
ಸಿಎಂ ಅವರ ಮಾತುಗಳಿಗೆ ತೀವ್ರ ಖಂಡನೆ ವ್ಯಕ್ತ ಪಡಿಸಿರುವ ಕಾಂಗ್ರೆಸ್ ನಾಯಕರು ಇದು ಮೃತ ಯೋಧನಿಗೆ ಮಾಡಿರುವ ಅವಮಾನ. ಕಟ್ಟರ್ ತಮ್ಮ ಹೇಳಿಕೆಗಳನ್ನು ವಾಪಸ್ ಪಡೆಯಲಿ ಎಂದಿದ್ದಾರೆ.
 
ಆಪ್ ಸಹ ಕಟ್ಟರ್ ಅವರ ವಿರುದ್ಧ ಕಿಡಿಕಾರಿದ್ದು , ಬಿಜೆಪಿ ಧುರೀಣ ಮಾಜಿ ಯೋಧನಿಗೆ ಅವಮಾನ ಮಾಡುತ್ತಿದ್ದಾರೆ. ಅವರಿಗೆ ದೆಹಲಿ ಸರ್ಕಾರ ಹುತಾತ್ಮ ಸ್ಥಾನವನ್ನು ನೀಡುತ್ತದೆ ಎಂದಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗಿದ್ದಕ್ಕೆ ರಮ್ಯಾಗೆ ಖುಷಿ

ನಾವು ಬೀದಿಗಿಳಿದರೆ ನಿಮ್ಮನ್ನು ಮನೆಗೆ ಕಳುಹಿಸಲು ನಮಗೆ ಗೊತ್ತಿದೆ:ಎ.ನಾರಾಯಣಸ್ವಾಮಿ

ಧರ್ಮಸ್ಥಳದಲ್ಲಿ ಅಗೆಯುವ ಸ್ಥಳದಲ್ಲಿ ಇವರಿಂದಲೇ ಪೊಲೀಸರಿಗೆ ದೊಡ್ಡ ಸಮಸ್ಯೆ

ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಏನು ಮಾಡಿದ್ರು

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಮಹತ್ವದ ತೀರ್ಪು ಕೊಟ್ಟ ಕೋರ್ಟ್

ಮುಂದಿನ ಸುದ್ದಿ
Show comments