Webdunia - Bharat's app for daily news and videos

Install App

ರಾಮನ ಹೆಸರು ಬರೆದು ಠೇವಣಿ ಇಟ್ಟವರಿಗೆ ಬಂಪರ್ ಆಫರ್ ಘೋಷಿಸಿದ ರಾಮ್ ನಾಮ್ ಬ್ಯಾಂಕ್

Webdunia
ಸೋಮವಾರ, 18 ನವೆಂಬರ್ 2019 (09:03 IST)
ಲಕ್ನೋ : ಸುಪ್ರೀಂ ಕೋರ್ಟ್ ನಲ್ಲಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಒಪ್ಪಿಗೆ ನೀಡಿದ ಹಿನ್ನಲೆಯಲ್ಲಿ ರಾಮ್ ನಾಮ್ ಬ್ಯಾಂಕ್ ಗ್ರಾಹಕರಿಗೊಂದು ಬಂಪರ್ ಆಫರ್ ವೊಂದನ್ನು ಘೋಷಿಸಿದೆ.




ಈ ಬ್ಯಾಂಕಿನಲ್ಲಿ ಖಾತೆ ಹೊಂದಿದವರು ನವೆಂಬರ್ 9-10ರ ಮಧ್ಯರಾತ್ರಿ ವೇಳೆಗೆ ಬ್ಯಾಂಕ್ ನೀಡುವ ಬುಕ್ ಲೆಟ್ ಮೇಲೆ  ಕನಿಷ್ಠ 1.25 ಲಕ್ಷ ಬಾರಿ ರಾಮನ ಹೆಸರು ಬರೆದು ಬ್ಯಾಂಕ್ ನಲ್ಲಿ ಠೇವಣಿ ಇಟ್ಟರೆ ಅಂತವರಿಗೆ ಬೋನಸ್ ನೀಡಲಾಗುವುದು ಎಂದು ತಿಳಿಸಿದೆ. ಹಾಗೇ ಇದರಲ್ಲಿ ಆಯ್ಕೆಯಾದವರಿಗೆ 2020 ರ ಮಾಘ ಮೇಳದ ಸಂದರ್ಭದಲ್ಲಿ ಬಹುಮಾನ ನೀಡಲಾಗುವುದು ಎಂದು ತಿಳಿಸಿದೆ.


ಅಲಹಬಾದ್ ಮೂಲದ ರಾಮ್ ನಾಮ್ ಬ್ಯಾಂಕ್ ಎನ್ ಜಿಓ ಆಗಿದ್ದು, ಈ ಬ್ಯಾಂಕ್ ಎಟಿಎಂ ಅಥವಾ ಚೆಕ್ ಬುಕ್ ಹೊಂದಿಲ್ಲ. ಇದರ ಏಕೈಕ ಕರೆನ್ಸಿ ಕೂಡ ರಾಮನ ಹೆಸರಿನಲ್ಲಿದೆ. ರಾಮ ಮಂದಿರ ನಿರ್ಮಾಣದ ಅಂಗವಾಗಿ ಈ ಬ್ಯಾಂಕ್ ಈ ಅಭಿಯಾನವನ್ನು ನಡೆಸಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments