Webdunia - Bharat's app for daily news and videos

Install App

ರಾಮ ಸೇತು ಮಾನವ ನಿರ್ಮಿತವೇ? ಪ್ರಾಕೃತಿಕವೇ?

Webdunia
ಶನಿವಾರ, 25 ಮಾರ್ಚ್ 2017 (13:46 IST)
ನವದೆಹಲಿ: ತ್ರೇತಾಯುಗದಲ್ಲಿ ಲಂಕೆಗೆ ಹೋಗಲು ಶ್ರೀರಾಮ ಚಂದ್ರ ಹನುಮಂತನ ಸಹಾಯದಿಂದ ರಾಮ ಸೇತು ಕಟ್ಟಿದ. ಅದು ಈಗಲೂ ಇದೆ ಎಂದು ನಂಬಲಾಗುತ್ತಿದೆ. ಈ ರಾಮಸೇತು ಇರುವುದೇನೋ ನಿಜ. ಆದರೆ ಇದು ಪ್ರಾಕೃತಿಕವಾಗಿ ಆಗಿದ್ದೇ ಅಥವಾ ಮಾನವ ನಿರ್ಮಿತವೇ ಎಂದು ಅನುಮಾನಗಳಿವೆ.

 

ಇದನ್ನು ಪರಿಹರಿಸಲು ಇದೀಗ ಪುರಾತತ್ವ ಇಲಾಖೆ ಅಧ್ಯಯನವೊಂದಕ್ಕೆ ಮುಂದಾಗಿದೆ. ಮುಂಬರುವ ಅಕ್ಟೋಬರ್ ತಿಂಗಳಿನಿಂದ ನವಂಬರ್ ವರೆಗೆ ರಾಮ ಸೇತುವಿನ ಬಗ್ಗೆ ಅಧ್ಯಯನ ನಡೆಸಲಾಗುವುದಂತೆ.

 
ಈ ಮೂಲಕ ಶ್ರೀಲಂಕಾಕ್ಕೆ ಸಮುದ್ರ ಮಾರ್ಗದಲ್ಲಿ ಸಂಪರ್ಕ ಕಲ್ಪಿಸುವ ಈ ಸೇತುವೆ ಮಾನವ ನಿರ್ಮಿತವೇ? ಪ್ರಾಕೃತಿಕವೇ ಎಂದು ತಿಳಿದುಬರಲಿದೆ. ಇದಕ್ಕಾಗಿ ವಿವಿಧ ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳು ಮತ್ತು ತಜ್ಞರನ್ನು ಬಳಸಿಕೊಳ್ಳಲಾಗುವುದು ಎಂದು ಪುರಾತತ್ವ ಇಲಾಖೆಯ ನಿರ್ದೇಶಕರು ಹೇಳಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ 52ನೇ ಸಿಜೆಐ ಆಗಿ ನೇಮಕಗೊಂಡ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಹಿನ್ನಲೆ ಇಲ್ಲಿದೆ

Prajwal Revanna: ವಕೀಲರನ್ನೂ ನೇಮಿಸಿಕೊಂಡಿಲ್ಲ: ಪ್ರಜ್ವಲ್ ರೇವಣ್ಣ ಪರಿಸ್ಥಿತಿ ಏನಾಗಿದೆ ನೋಡಿ

PM Modi: ಉಗ್ರರ ದಮನಕ್ಕೆ ಸೇನೆಗೆ ಸಂಪೂರ್ಣ ಪವರ್ ಕೊಟ್ಟ ಪ್ರಧಾನಿ ಮೋದಿ

K Annamalai: ಮೋದಿ, ಅಮಿತ್ ಶಾ ಹೆಸರಲ್ಲಿ ಅಮೆರಿಕದಲ್ಲಿ ಅಣ್ಣಾಮಲೈ ವಿಶೇಷ ಪೂಜೆ

ಉಗ್ರರ ಹಿಮ್ಮೆಟ್ಟಿಸಲು ಐಕ್ಯತೆ ಅವಶ್ಯಕ: ಮಾಜಿ ಪ್ರಧಾನಿ ದೇವೇಗೌಡ

ಮುಂದಿನ ಸುದ್ದಿ
Show comments