Webdunia - Bharat's app for daily news and videos

Install App

ರಾಮ ಸೇತು ಮಾನವ ನಿರ್ಮಿತವೇ? ಪ್ರಾಕೃತಿಕವೇ?

Webdunia
ಶನಿವಾರ, 25 ಮಾರ್ಚ್ 2017 (13:46 IST)
ನವದೆಹಲಿ: ತ್ರೇತಾಯುಗದಲ್ಲಿ ಲಂಕೆಗೆ ಹೋಗಲು ಶ್ರೀರಾಮ ಚಂದ್ರ ಹನುಮಂತನ ಸಹಾಯದಿಂದ ರಾಮ ಸೇತು ಕಟ್ಟಿದ. ಅದು ಈಗಲೂ ಇದೆ ಎಂದು ನಂಬಲಾಗುತ್ತಿದೆ. ಈ ರಾಮಸೇತು ಇರುವುದೇನೋ ನಿಜ. ಆದರೆ ಇದು ಪ್ರಾಕೃತಿಕವಾಗಿ ಆಗಿದ್ದೇ ಅಥವಾ ಮಾನವ ನಿರ್ಮಿತವೇ ಎಂದು ಅನುಮಾನಗಳಿವೆ.

 

ಇದನ್ನು ಪರಿಹರಿಸಲು ಇದೀಗ ಪುರಾತತ್ವ ಇಲಾಖೆ ಅಧ್ಯಯನವೊಂದಕ್ಕೆ ಮುಂದಾಗಿದೆ. ಮುಂಬರುವ ಅಕ್ಟೋಬರ್ ತಿಂಗಳಿನಿಂದ ನವಂಬರ್ ವರೆಗೆ ರಾಮ ಸೇತುವಿನ ಬಗ್ಗೆ ಅಧ್ಯಯನ ನಡೆಸಲಾಗುವುದಂತೆ.

 
ಈ ಮೂಲಕ ಶ್ರೀಲಂಕಾಕ್ಕೆ ಸಮುದ್ರ ಮಾರ್ಗದಲ್ಲಿ ಸಂಪರ್ಕ ಕಲ್ಪಿಸುವ ಈ ಸೇತುವೆ ಮಾನವ ನಿರ್ಮಿತವೇ? ಪ್ರಾಕೃತಿಕವೇ ಎಂದು ತಿಳಿದುಬರಲಿದೆ. ಇದಕ್ಕಾಗಿ ವಿವಿಧ ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳು ಮತ್ತು ತಜ್ಞರನ್ನು ಬಳಸಿಕೊಳ್ಳಲಾಗುವುದು ಎಂದು ಪುರಾತತ್ವ ಇಲಾಖೆಯ ನಿರ್ದೇಶಕರು ಹೇಳಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಲ್ಮೀಕಿ ನಿಗಮದ ಹಗರಣ: ಬಳ್ಳಾರಿ ಸಂಸದ, ಶಾಸಕರ ರಾಜೀನಾಮೆಗೆ ಬಿ.ಶ್ರೀರಾಮುಲು ಆಗ್ರಹ

ಸಿದ್ದರಾಮಯ್ಯ ರಾಜೀನಾಮೆ ಪಡೆಯಲು ಸುರ್ಜೇವಾಲ ಬಂದಿದ್ದಾರೆ: ಬಿವೈ ವಿಜಯೇಂದ್ರ

ನನಗೆ ಬೇರೆ ದಾರಿಯಿಲ್ಲ: ಸಿಎಂ ಕುರ್ಚಿ ಬಗ್ಗೆ ಡಿಕೆ ಶಿವಕುಮಾರ್ ಶಾಕಿಂಗ್ ಹೇಳಿಕೆ

ವಿಶ್ವಸಂಸ್ಥೆಯನ್ನು ಮುನ್ನಡೆಸುವ ಜವಾಬ್ಧಾರಿ ಪಾಕಿಸ್ತಾನಕ್ಕೆ: ರಣದೀಪ್ ಸುರ್ಜೇವಾಲ

ನಂದಿಬೆಟ್ಟದಲ್ಲಿ ಸಂಪುಟ ಸಭೆಗೆ ಮುನ್ನ ಸಿದ್ದರಾಮಯ್ಯ ಟೆಂಪಲ್ ರನ್

ಮುಂದಿನ ಸುದ್ದಿ
Show comments