Webdunia - Bharat's app for daily news and videos

Install App

ರಾಮಮಂದಿರ ನಿರ್ಮಾಣವನ್ನು ಕಾಂಗ್ರೆಸ್, ಆರ್‌ಜೆಡಿ ತಡೆದಿತ್ತು: ವಿಪಕ್ಷಗಳ ಮೇಲೆ ಅಮಿತ್‌ ಶಾ ವಾಗ್ದಾಳಿ

Sampriya
ಬುಧವಾರ, 10 ಏಪ್ರಿಲ್ 2024 (18:56 IST)
Photo Courtesy Facebook
ಬಿಹಾರ: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಆರ್‌ಜೆಡಿ ತುಷ್ಟೀಕರಣದ ರಾಜಕಾರಣ ಮಾಡುತ್ತಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದರು.

ಬಿಹಾರದ ಗಯಾದಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ಅವರು, 75 ವರ್ಷಗಳ ಕಾಲ ಕಾಂಗ್ರೆಸ್ ಮತ್ತು ಆರ್‌ಜೆಡಿ ರಾಮ ಮಂದಿರ ನಿರ್ಮಾಣಕ್ಕೆ ತಡೆ ಒಡ್ಡಿದ್ದವು. ನೀವು ಮೋದಿಯವರನ್ನು ಎರಡನೇ ಬಾರಿಗೆ ಪ್ರಧಾನಿಯನ್ನಾಗಿ ಮಾಡಿದ್ದೀರಿ. ಅವರು ಕೇವಲ ಪ್ರಕರಣವನ್ನು ಗೆದ್ದುಕೊಂಡಿಲ್ಲ, ಭೂಮಿಪೂಜೆ ನೆರವೇರಿಸಿದರು ಮತ್ತು ಜನವರಿ 22 ರಂದು ದೇವಾಲಯದಲ್ಲಿ ರಾಮಲಲ್ಲಾವನ್ನು ಪ್ರತಿಷ್ಠಾಪಿಸಿದರು ಎಂದು ಹೇಳಿದರು.

"ಅವರು (ಕಾಂಗ್ರೆಸ್ ಮತ್ತು ಆರ್‌ಜೆಡಿ) ತುಷ್ಟೀಕರಣದ ರಾಜಕೀಯದಲ್ಲಿ ತೊಡಗಿದ್ದಾರೆ ಮತ್ತು ಅದಕ್ಕಾಗಿಯೇ ಅವರು ಜಮ್ಮು ಮತ್ತು ಕಾಶ್ಮೀರದಿಂದ 370 ನೇ ವಿಧಿಯನ್ನು ತೆಗೆದುಹಾಕುವುದನ್ನು ಪ್ರತಿಭಟಿಸುತ್ತಿದ್ದಾರೆ" ಎಂದು ಬಿಹಾರದ ಗಯಾದಲ್ಲಿ ನಡೆದ ರ್ಯಾಲಿಯಲ್ಲಿ ಶಾ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

ಕಾಂಗ್ರೆಸ್‌ಗೆ ನಾಚಿಕೆಯಾಗಬೇಕು. ನೀವು ಎಷ್ಟು ಬಾರಿ ರಾಷ್ಟ್ರವನ್ನು ಒಡೆಯುತ್ತೀರಿ? ನೀವು 1947 ರಲ್ಲಿ ದೇಶವನ್ನು ವಿಭಜಿಸಿದ್ದೀರಿ ಆದರೆ ಈಗ ಮೋದಿ ಜಿ ದೇಶವನ್ನು ಆಳುತ್ತಿದ್ದಾರೆ. ಭಾರತವನ್ನು ಒಡೆಯಲು ನಾವು ಯಾರಿಗೂ ಬಿಡುವುದಿಲ್ಲ ಎಂದು ಶಾ ಹೇಳಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments