Webdunia - Bharat's app for daily news and videos

Install App

ಹಣತೆಗಳ ಸಾಲಿನ ಬೆಳಕಿನಲ್ಲಿ ಮೂಡಿಬಂದ ರಾಮ

geetha
ಶನಿವಾರ, 20 ಜನವರಿ 2024 (19:00 IST)
ದಕ್ಷಿಣ ಕನ್ನಡ : ಸಾಲಾಗಿ ಹಚ್ಚಿಟ್ಟ ದೀಪಗಳ ಸಾಲಿನಲ್ಲಿ ಅಯೋಧ್ಯೆಯ‌ ಶ್ರೀರಾಮನ ಚಿತ್ರ ಬಿಡಿಸುವ ಮೂಲಕ ಮೂಡುಬಿದಿರೆ ಒಂಟಿಕಟ್ಟೆಯ ಅಯ್ಯಪ್ಪ ಮಂದಿರದಲ್ಲಿ ಹೊಸ ಕಲಾಕೃತಿ ಮೂಡಿಸಲಾಗಿದೆ. ಕಲಾವಿದರಾದ ತಿಲಕ್‌ ಕುಲಾಲ್‌, ರೋಹಿತ್‌ ನಾಯ್ಕ್‌, ಅಕ್ಷಿತ್‌ ಕುಲಾಲ್‌ ಊರಿನ ಜನರ ಸಹಕಾರದೊಂದಿಗೆ  ಈ ವಿಶಿಷ್ಟ ಕಲಾಕೃತಿ ಮೂಡಿಸಿದ್ದಾರೆ. 

ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಶ್ರೀರಾಮನ ಪ್ರತಿಷ್ಠಾಪನಾ ಕಾರ್ಯಕ್ಕೆ ಇನ್ನು ಕೇವಲ ಎರಡು ದಿನಗಳಷ್ಟೆ ಬಾಕಿ ಉಳಿದಿದೆ. ದೇಶದ ಜನತೆ ವಿವಿಧ ರೀತಿಯಿಂದ ತಮ್ಮ ಭಕ್ತಿಯನ್ನು ತೋರ್ಪಡಿಸುತ್ತಿದ್ದು, ಈ ಸಾಲಿನಲ್ಲಿ ಮೂಡುಬಿದಿರಿಯಲ್ಲಿ ನಡೆದ ಕಾರ್ಯಕ್ರಮವೊಂದು ಸೇರ್ಪಡೆಯಾಗಿದೆ. ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕರಾದ ಕೋಟಾ ಶ್ರೀನಿವಾಸ ಪೂಜಾರಿ ಈ ದೃಶ್ಯವನ್ನು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments