Webdunia - Bharat's app for daily news and videos

Install App

ರಾಮನಿಗಾಗಿ ಕಾದಿದೆ ಅಯೋಧ್ಯೆ: ಭೂಮಿ ಪೂಜೆಗೆ ಸಿಂಗಾರಗೊಂಡ ರಾಮಜನ್ಮಭೂಮಿ

Webdunia
ಬುಧವಾರ, 5 ಆಗಸ್ಟ್ 2020 (09:24 IST)
ಲಕ್ನೋ: ಇಡೀ ದೇಶವೇ ಇಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ. ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಇಂದು ಪ್ರಧಾನಿ ಮೋದಿ ಶಿಲಾನ್ಯಾಸ ಮಾಡಲಿದ್ದಾರೆ.


ಇಂದು ಮಧ್ಯಾಹ್ನ 12.30 ರ ಮುಹೂರ್ತದಲ್ಲಿ ಶಿಲಾನ್ಯಾಸ ಕಾರ್ಯಕ್ರಮ ನೆರವೇರಲಿದೆ. ಈ ಕಾರ್ಯಕ್ರಮಕ್ಕೆ ಇಡೀ ದೇಶವೇ ಕಾಯುತ್ತಿದೆ. ಅಯೋಧ‍್ಯೆಯಂತೂ ಮದುವಣಗಿತ್ತಿಯಂತೆ ಶೃಂಗಾರಗೊಂಡಿದೆ. ಇಲ್ಲಿನ ಪ್ರತೀ ಮನೆ ಮನೆಯ ಮುಂದೆಯೂ ರಂಗೋಲಿ, ಹಾಕಿ ತಳಿರು ತೋರಣಗಳಿಂದ ಶಂಗರಿಸಲಾಗಿದೆ. ಶಿಲಾನ್ಯಾಸ ಕಾರ್ಯಕ್ರಮಕ್ಕೂ ಪ್ರಧಾನಿ ಮೋದಿ ಮೊದಲು ರಾಮನ ಬಂಟ ಹನುಮನ ಪೂಜೆ ನೆರವೇರಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments