Webdunia - Bharat's app for daily news and videos

Install App

ಮುಂದಿನ ಮೂರು ವಾರ ಅಯೋಧ್ಯೆ ರಾಮಮಂದಿರಕ್ಕೆ ಭೇಟಿ ನೀಡಬೇಡಿ ಎಂದ ಟ್ರಸ್ಟ್: ಕಾರಣ ಇಲ್ಲಿದೆ

Krishnaveni K
ಮಂಗಳವಾರ, 28 ಜನವರಿ 2025 (16:11 IST)
ಅಯೋಧ್ಯೆ: ಮುಂದಿನ ಎರಡು ಅಥವಾ ಮೂರು ವಾರ ಆದಷ್ಟು ಅಯೋಧ್ಯೆ ರಾಮಮಂದಿರಕ್ಕೆ ಭೇಟಿ ನೀಡಬೇಡಿ ಎಂದು ರಾಮಜನ್ಮಭೂಮಿ ಟ್ರಸ್ಟ್ ಸ್ಥಳೀಯರಿಗೆ ಸೂಚನೆ ನೀಡಿದೆ. ಇದಕ್ಕೆ ಕಾರಣವೂ ಇದೆ.

ಕಳೆದ ವರ್ಷ ಲೋಕಾರ್ಪಣೆಗೊಂಡಿದ್ದ ಅಯೋಧ್ಯೆ ರಾಮಮಂದಿರಕ್ಕೆ ನಿತ್ಯವೂ ಸಾಕಷ್ಟು ಭಾಗಗಳಿಂದ ಜನ ಭೇಟಿ ನೀಡುತ್ತಲೇ ಇರುತ್ತಾರೆ. ರಾಮಮಂದಿರ ಸದಾ ಜನರಿಂದ ತುಂಬಿ ತುಳುಕುತ್ತಲೇ ಇರುತ್ತದೆ. ಅದರಲ್ಲೂ  ಈ ತಿಂಗಳಂತೂ ಇನ್ನಷ್ಟು ರಶ್ ಕಂಡುಬಂದಿತ್ತು. ಇದಕ್ಕೆ ಕಾರಣ ಈ ತಿಂಗಳೇ ಕಳೆದ ವರ್ಷ ರಾಮಮಂದಿರ ಲೋಕಾರ್ಪಣೆಗೊಂಡಿತ್ತು.

ಇದಲ್ಲದೆ ಪ್ರಯಾಗ್ ರಾಜ್ ನಲ್ಲಿ ಕುಂಭಮೇಳ ನಡೆಯುತ್ತಿರುವುದರಿಂದ ಅಲ್ಲಿಗೆ ಬರುವ ಯಾತ್ರಾರ್ಥಿಗಳು ಅಯೋಧ್ಯೆ ರಾಮಮಂದಿರಕ್ಕೂ ಭೇಟಿ ನೀಡುತ್ತಿದ್ದಾರೆ. ಹೀಗಾಗಿ ಈಗ ರಾಮಂದಿರದಲ್ಲಿ ಭಕ್ತರ ದಟ್ಟಣೆ ವಿಪರೀತ ಎನ್ನುವಷ್ಟು ಹೆಚ್ಚಾಗಿದೆ.

ಈ ಕಾರಣಕ್ಕೆ ಸ್ಥಳೀಯ ಭಕ್ತರು ಮುಂದಿನ ಎರಡರಿಂದ ಮೂರು ವಾರಗಳ ಕಾಲ ಅಯೋಧ್ಯೆ ರಾಮಮಂದಿರಕ್ಕೆ ಭೇಟಿ ನೀಡದೇ ಹೊರಗಿನಿಂದ ಯಾತ್ರೆ ಬರುವವರಿಗೆ ರಾಮಲಲ್ಲಾನ ದರ್ಶನ ಮಾಡಲು ಅವಕಾಶ ಮಾಡಿಕೊಡಬೇಕೆಂದು ರಾಮಜನ್ಮಭೂಮಿ ಟ್ರಸ್ಟ್ ವಿನಂತಿ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೋಟ್ಯಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣ: ಇಡಿ ಕಸ್ಟಡಿಗೆ ಕಾಂಗ್ರೆಸ್​ ಶಾಸಕ ಕೆ.ಸಿ. ವೀರೇಂದ್ರ

ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಹೇಗೆ ಸೂಕ್ತ ವ್ಯಕ್ತಿ ಆಗುತ್ತಾರೆ: ಪ್ರತಾಪಸಿಂಹ ಪ್ರಶ್ನೆ

ಬಂಧನದ ಭೀತಿಯಲ್ಲೇ ಬೆಳ್ತಂಗಡಿ ಠಾಣೆಗೆ ಮೂರು ವಕೀಲರೊಂದಿಗೆ ವಿಚಾರಣೆಗೆ ಹಾಜರಾದ ಸಮೀರ್‌

ಬಿಹಾರ ಚುನಾವಣೆ ಹತ್ತಿರವಾಗುತ್ತಿದ್ದಂತೆ ಮತದಾರರ ಪಟ್ಟಿಯಲ್ಲಿ ಪಾಕ್‌ನ ಎರಡು ಪ್ರಜೆಗಳ ಹೆಸರು ಪತ್ತೆ

ಗಡಿ ಮೀರಿ ಬಂದಿದ್ದ ಪಾಕಿಸ್ತಾನದ 15 ಮೀನುಗಾರರನ್ನು ಸೆರೆಹಿಡಿದ ಬಿಎಸ್‌ಎಫ್‌

ಮುಂದಿನ ಸುದ್ದಿ
Show comments