ರಾಮಲಲ್ಲಾ ಮೂರ್ತಿ ಮೊದಲ ಬಾರಿಗೆ ಅನಾವರಣ

Krishnaveni K
ಶುಕ್ರವಾರ, 19 ಜನವರಿ 2024 (09:45 IST)
Photo Courtesy: Twitter
ಅಯೋಧ್ಯೆ: ರಾಮಮಂದಿರದಲ್ಲಿ ಪ್ರತಿಷ್ಠಾಪನೆಯಾಗಲಿರುವ ರಾಮಲಲ್ಲಾ ಮೂರ್ತಿಯನ್ನು ಮೊದಲ ಬಾರಿಗೆ ಅನಾವರಣಗೊಳಿಸಲಾಗಿದೆ.

ಅಯೋಧ್ಯೆಯ ರಾಮಮಂದಿರ ಗರ್ಭ ಗುಡಿಯಲ್ಲಿ ನಿನ್ನೆ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆದಿತ್ತು. ಈ ವೇಳೆ ಪೂಜಾ ವಿಧಿ ವಿಧಾನಗಳ ನಂತರ ರಾಮಲಲ್ಲಾನ ಮೂರ್ತಿಯ ಫೋಟೋ ಅನಾವರಣಗೊಳಿಸಲಾಗಿದೆ.

ಇಂದು ಬಾಲ ರಾಮನ ವಿಗ್ರಹ ಶುಚಿಗೊಳಿಸುವ ಪ್ರಕ್ರಿಯೆ ನಡೆಯಲಿದೆ. ಮೊದಲು ಕೇಸರಿಯಲ್ಲಿ ಮುಳುಗಿಸಿ ಶುದ್ಧೀಕರಣ ಮಾಡಲಾಗುತ್ತದೆ. ಬಳಿಕ ತುಪ್ಪದಲ್ಲಿ ಮುಳುಗಿಸುವ ಪ್ರಕ್ರಿಯೆ ನಡೆಯಲಿದೆ. ಕೊನೆಯದಾಗಿ ಧಾನ್ಯಗಳಲ್ಲಿ ವಿಗ್ರಹವನ್ನು ಮುಳುಗಿಸಿ ಶುದ್ಧೀಕರಣಗೊಳಿಸಲಾಗುತ್ತದೆ.

ಮೈಸೂರಿನ ಅರುಣ್ ಯೋಗಿರಾಜ್ ವಿಗ್ರಹ ಕೆತ್ತನೆ ಮಾಡಿರುವುದು ನಮ್ಮೆಲ್ಲರಿಗೂ ಹೆಮ್ಮೆ. ಅವರ ನೇತೃತ್ವದಲ್ಲಿಯೇ ಮೊನ್ನೆ ರಾಮಮಂದಿರಕ್ಕೆ ವಿಗ್ರಹ ತರಲಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳ ಬಗ್ಗೆ‌ ಕ್ರಿಕೆಟ್ ದೇವರು ಸಚಿನ್ ಮಹತ್ವದ ಪೋಸ್ಟ್‌

ಧರ್ಮೇಂದ್ರ ಪ್ರಧಾನ್‌ರನ್ನು ಕೆಳಗಿಳಿಸದಿದ್ದರೆ, ಮುಂದೆ ಪ್ರಧಾನಿ ರಾಜೀನಾಮೆಯೆ ನಮ್ಮ ಡಿಮ್ಯಾಂಡ್ ಆಗಿರುತ್ತೆ: ಅಭಿಜೀತ್

ಮದುವೆಯಾದವರು ಹನಿಮೂನ್‍ಗೆ ಒಂದು ಬಾರಿ ವಿದೇಶಕ್ಕೆ ತೆರಳಿದರೆ ರಾಹುಲ್ ಗಾಂಧಿ ಪದೇಪದೇ ಹೊರದೇಶಕ್ಕೆ ಹೋಗುತ್ತಾರೆ

ಕೊತ್ವಾಲ್ ರಾಮಚಂದ್ರ ಅವರ ಶಿಷ್ಯ ಏಡ್ಸ್ ಇಂಜೆಕ್ಷನ್ ತಲಗುಲಿಸಿದ ಮೇಲೆ ಅಶೋಕ್ ಗೆ ಬುದ್ಧಿ ಭ್ರಮಣೆಯಾಗಿದೆ: ಬಿಕೆ ಹರಿಪ್ರಸಾದ್

ರಾತ್ರಿ ಪೂರ್ತಿ ಅನಿಲ ಸೋರಿಕೆ, ಬೆಳಗೆದ್ದು ಲೈಟ್ ಆನ್ ಮಾಡುತ್ತಿದ್ದ ಹಾಗೇ ಆವರಿಸಿದ ಬೆಂಕಿ, ಮುಂದೆ ಆಗಿದ್ದು ಭಾರೀ ಅವಘಡ

ಮುಂದಿನ ಸುದ್ದಿ
Show comments