ರಾಮಲಲ್ಲಾ ಮೂರ್ತಿ ಮೊದಲ ಬಾರಿಗೆ ಅನಾವರಣ

Krishnaveni K
ಶುಕ್ರವಾರ, 19 ಜನವರಿ 2024 (09:45 IST)
Photo Courtesy: Twitter
ಅಯೋಧ್ಯೆ: ರಾಮಮಂದಿರದಲ್ಲಿ ಪ್ರತಿಷ್ಠಾಪನೆಯಾಗಲಿರುವ ರಾಮಲಲ್ಲಾ ಮೂರ್ತಿಯನ್ನು ಮೊದಲ ಬಾರಿಗೆ ಅನಾವರಣಗೊಳಿಸಲಾಗಿದೆ.

ಅಯೋಧ್ಯೆಯ ರಾಮಮಂದಿರ ಗರ್ಭ ಗುಡಿಯಲ್ಲಿ ನಿನ್ನೆ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆದಿತ್ತು. ಈ ವೇಳೆ ಪೂಜಾ ವಿಧಿ ವಿಧಾನಗಳ ನಂತರ ರಾಮಲಲ್ಲಾನ ಮೂರ್ತಿಯ ಫೋಟೋ ಅನಾವರಣಗೊಳಿಸಲಾಗಿದೆ.

ಇಂದು ಬಾಲ ರಾಮನ ವಿಗ್ರಹ ಶುಚಿಗೊಳಿಸುವ ಪ್ರಕ್ರಿಯೆ ನಡೆಯಲಿದೆ. ಮೊದಲು ಕೇಸರಿಯಲ್ಲಿ ಮುಳುಗಿಸಿ ಶುದ್ಧೀಕರಣ ಮಾಡಲಾಗುತ್ತದೆ. ಬಳಿಕ ತುಪ್ಪದಲ್ಲಿ ಮುಳುಗಿಸುವ ಪ್ರಕ್ರಿಯೆ ನಡೆಯಲಿದೆ. ಕೊನೆಯದಾಗಿ ಧಾನ್ಯಗಳಲ್ಲಿ ವಿಗ್ರಹವನ್ನು ಮುಳುಗಿಸಿ ಶುದ್ಧೀಕರಣಗೊಳಿಸಲಾಗುತ್ತದೆ.

ಮೈಸೂರಿನ ಅರುಣ್ ಯೋಗಿರಾಜ್ ವಿಗ್ರಹ ಕೆತ್ತನೆ ಮಾಡಿರುವುದು ನಮ್ಮೆಲ್ಲರಿಗೂ ಹೆಮ್ಮೆ. ಅವರ ನೇತೃತ್ವದಲ್ಲಿಯೇ ಮೊನ್ನೆ ರಾಮಮಂದಿರಕ್ಕೆ ವಿಗ್ರಹ ತರಲಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಂದೆ ರೇವಣ್ಣ ಸಲಹೆಯಂತೆ ಅಜ್ಜಿ ಅಂತ್ಯಸಂಸ್ಕಾರಕ್ಕೆ ಪೆರೋಲ್ ಸಲ್ಲಿಸದ ಪ್ರಜ್ವಲ್ , ಕಾರಣ ಇಲ್ಲಿದೆ

50 ಬಾರಿ ಪ್ರಯತ್ನಿಸಿದರೂ ಸಿಗದ ಸರ್ಕಾರಿ ಕೆಲಸ: ರಾಜ್ಯಪಾಲರಿಂದ ಚಿನ್ನದ ಪದಕ ಪಡೆದಿದ್ದ ಯುವಕ ಸಾವಿಗೆ ಶರಣು

ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಯಾಕೆ ಅಜ್ಜಿ ಚನ್ನಮ್ಮನ ಅಂತ್ಯಸಂಸ್ಕಾರಕ್ಕೆ ಬರಲಿಲ್ಲ: ಇವರೇ ಕಾರಣವಂತೆ

ಉಪವಾಸ ಕೈಬಿಡಲು ಮೂರು ಷರತ್ತುಗಳನ್ನು ಹಾಕಿದ ಸೋನಮ್ ವಾಂಗ್ಚುಕ್

ಕ್ಯಾಬ್ ನಲ್ಲಿ ಯುವ ಜೋಡಿಯ ಖುಲ್ಲಾಂ ಖುಲ್ಲಾಂ ಚೆಲ್ಲಾಟ: ಚಾಲಕ ಮಾಡಿದ ಕೆಲಸಕ್ಕೆ ನೆಟ್ಟಿಗರ ಶಹಬ್ಬಾಶ್ Video

ಮುಂದಿನ ಸುದ್ದಿ
Show comments