ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ಶುರು

Webdunia
ಬುಧವಾರ, 27 ಮೇ 2020 (10:02 IST)
ಲಕ್ನೋ: ಅಯೋಧ‍್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯ ಶುರುವಾಗಿದೆ. ಸುಪ್ರೀಂಕೋರ್ಟ್ ನಿರ್ದೇಶನದಂತೆ ರಾಮಮಂದಿರ ನಿರ್ಮಾಣ ಕಾರ್ಯಕ್ಕೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಚಾಲನೆ ನೀಡಿದ್ದಾರೆ.


ಶ್ರೀರಾಮಚಂದ್ರನ ಜನ್ಮಭೂಮಿಯಲ್ಲಿ ರಾಮಮಂದಿರ ನಿರ್ಮಾಣದ ಹಿಂದೂ ಧರ್ಮೀಯರ ಕನಸು ಈ ಮೂಲಕ ನನಸಾಗಲಿದೆ. ಭೂಮಿ ಪೂಜೆ ಬಳಿಕ ಮಂದಿರ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ.

ಇನ್ನು, ರಾಮಮಂದಿರ ನಿರ್ಮಾಣಕ್ಕೆ ಅಪಾರ ದೇಣಿಗೆ ಹರಿದುಬರುತ್ತಿದ್ದು, ಭವ್ಯ ಮಂದಿರ ನಿರ್ಮಾಣ ಮಾಡಲು ಹಣದ ಕೊರತೆಯಾಗದು ಎಂಬ ನಂಬಿಕೆಯಲ್ಲಿ ರಾಮಮಂದಿರ ಟ್ರಸ್ಟ್ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಪ್ರತಿಭಟನೆಯಲ್ಲಿ ಹಿಂಸಾಚಾರ ನಡೆಸಿದ ಪ್ರತಿಭಟನಾಕಾರರಿಗೆ ಮುಂದೆ ಕಾದಿದೆ ಗಂಡಾಂತರ: ಪೊಲೀಸರು ಮಾಡ್ತಿರೋದು ಏನು

ಈತ ನಿಜವಾಗಿಯೂ ಹೀರೋ.. ಮಗುವಿನ ಪ್ರಾಣ ಉಳಿಸಲು ಎಂಥಾ ರಿಸ್ಕ್ ತಗೊಂಡ್ರು ನೋಡಿ Video

ಪೊಲೀಸರ ಈ ದರ್ಪಕ್ಕೆ ಏನನ್ನಬೇಕು... ಆಕ್ಸಿಡೆಂಟ್ ಮಾಡಿದ್ದಲ್ಲದೆ ಹೀಗೆಲ್ಲಾ ಮಾಡೋದಾ: ಪಬ್ಲಿಕ್ ಛಿಮಾರಿ Video

ಉಪವಾಸ ಅಂತ್ಯಗೊಳಿಸಿದ ಬೆನ್ನಲ್ಲೇ ಸೋನಂ ವಾಂಗ್ಚುಕ್ ಮಹತ್ವದ ಘೋಷಣೆ

ವಿದ್ಯಾರ್ಥಿಗಳ ಪ್ರತಿಭಟನೆ ಕಾವೇರುತ್ತಿದ್ದಂತೇ ರಾತ್ರೋ ರಾತ್ರಿ ವಿಡಿಯೋ ಸಂದೇಶ ನೀಡಿದ ಪ್ರಧಾನಿ ಮೋದಿ ಹೇಳಿದ್ದೇನು Video

ಮುಂದಿನ ಸುದ್ದಿ
Show comments