Webdunia - Bharat's app for daily news and videos

Install App

ನೆರಳಿನಲ್ಲಿ ಮೂಡಿದ ರಾಮ ಮಂದಿರ..!

geetha
ಶನಿವಾರ, 6 ಜನವರಿ 2024 (17:35 IST)
ದೆಹಲಿ-ಕಲೆ ಅನ್ನೋದು ಯಾರ ಸ್ವತ್ತು ಕೂಡ ಅಲ್ಲ. ಈ ಕಲೆ ಅಷ್ಟು ಸುಲಭವಾಗಿ ಎಲ್ಲರಿಗೂ ಒಲಿಯೋದಿಲ್ಲ. ಒಲಿದರೆ ಅದು ಎಂತವರನ್ನು ಉತ್ತುಂಗಕ್ಕೆ ತೆಗೆದುಕೊಂಡು ಹೋಗುತ್ತದೆ. ಇದಕ್ಕೆ ಸೂಕ್ತ ಉದಾಹರಣೆ ಚಿತ್ರ ಕಲಾವಿದ ಶಿಂಟು ಮೌರ್ಯ. ಇವರೊಬ್ಬ ಅದ್ಭುತ ಕಲಾವಿದರಾಗಿದ್ದು, ಯಾವುದೇ ರೀತಿಯ ಪೈಂಟಿಗ್ ಬಳಸದೆ ಟೊಮೆಟೊ ಸಾಸ್, ಕೆಚಪ್ ಚಹಾ, ಶಾಂಪೂ ಇತ್ಯಾದಿಗಳನ್ನು ಬಳಸಿ ಅದ್ಭುತ ಚಿತ್ರಗಳನ್ನು ಬಿಡಿಸುತ್ತಾರೆ.

ಅಷ್ಟೇ ಯಾಕೆ ವಿವಿಧ ವಸ್ತುಗಳನ್ನು ಬಳಸಿಕೊಂಡು ನೆರಳು ಬೆಳಕಿನ ಕಲಾಕೃತಿಯನ್ನು ಸಹ ರಚಿಸುತ್ತಾರೆ. ಇವರು ತನ್ನ ಈ ವಿಶಿಷ್ಟ ಪ್ರತಿಭೆಯಿಂದ ಇದಾಗಲೇ ಭಾರಿ ಹೆಸರನ್ನು ಗಳಿಸಿದ್ದಾರೆ. ಇದೀಗ ಶಿಂಟು ಮೌರ್ಯ ಹಳೆಯ ಟಿವಿಯ ಬಿಡಿ ಭಾಗಗಳನ್ನು ಉಪಯೋಗಿಸಿಕೊಂಡು ನೆರಳು ಬೆಳಕಿನಲ್ಲಿ ರಾಮ ಮಂದಿರದ ಸುಂದರ ಕಲಾಕೃತಿಯನ್ನು ರಚಿಸಿದ್ದಾರೆ. ಈ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಇವರ ಅದ್ಭುತ ಕಲೆಗಾಗಿಕೆಗೆ ನೆಟ್ಟಿಗರು ತಲೆಬಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಶಸ್ವಿಯಾಗಿ ಭೂಮಿಗೆ ಬಂದ ಶುಭಾಂಶು ಶುಕ್ಲಾ ಟೀಂ, ಬಾಹ್ಯಾಕಾಶ ಇತಿಹಾಸದಲ್ಲಿ ಮತ್ತೊಂದು ಮೈಲಿಗಲ್ಲು

ಡ್ರಗ್ಸ್ ಸ್ವರ್ಗವಾಗುತ್ತಿದೆ ಕರ್ನಾಟಕ: ಎನ್.ರವಿಕುಮಾರ್

ದೇಶಕ್ಕೆ, ರಾಜ್ಯಕ್ಕೆ ಕಾದಿದೆ ಗಂಡಾಂತರ: ಕೋಡಿಶ್ರೀಗಳ ಮತ್ತೊಂದು ಭಯಾನಕ ಭವಿಷ್ಯ

Arecanut price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

ದೇವನಹಳ್ಳಿ ರೈತರ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ: 1,777 ಎಕರೆ ಭೂ ಸ್ವಾಧೀನ ಕೈಬಿಡಲು ತೀರ್ಮಾನ

ಮುಂದಿನ ಸುದ್ದಿ
Show comments