Webdunia - Bharat's app for daily news and videos

Install App

ಬಿಜೆಪಿ ಸೇರಿದ ‘ರಾಮಾಯಣ’ದ ಶ್ರೀರಾಮ ಚಂದ್ರ

Webdunia
ಶುಕ್ರವಾರ, 19 ಮಾರ್ಚ್ 2021 (09:03 IST)
ನವದೆಹಲಿ: ರಾಮ ಜನ್ಮಭೂಮಿಯಲ್ಲಿ ಮಂದಿರ ನಿರ್ಮಿಸುವ ವಿಚಾರದಲ್ಲಿ ಹೋರಾಟವನ್ನೇ ಮಾಡಿದ್ದ ಬಿಜೆಪಿಗೆ ಈಗ ರಾಮಚಂದ್ರನೇ ಸೇರಿದ್ದಾನೆ!


ಅಷ್ಟಕ್ಕೂ ಈ ರಾಮಚಂದ್ರ ಭಗವಂತನಲ್ಲ. ದೂರದರ್ಶನ ಚಾನೆಲ್ ನಲ್ಲಿ ಪ್ರಸಾರವಾಗುತ್ತಿದ್ದ ಧಾರವಾಹಿ ‘ರಾಮಾಯಣ’ದಲ್ಲಿ ಶ್ರೀರಾಮ ಚಂದ್ರನ ಪಾತ್ರ ಮಾಡುತ್ತಿದ್ದ ಅರುಣ್ ಗೊವಿಲ್. ಅವರೀಗ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ದೆಹಲಿಯಲ್ಲಿ ನಿನ್ನೆ ಪಕ್ಷದ ಕಚೇರಿಯಲ್ಲಿ ಅರುಣ್ ಗೊವಿಲ್ ಬಿಜೆಪಿ ಸೇರಿದ್ದಾರೆ. ಉತ್ತರ ಪ್ರದೇಶದ ಮೀರತ್ ನವರಾಗಿರುವ ಅರುಣ‍್ 1980 ರ ಕಾಲದಲ್ಲಿ ರಾಮಾಯಣ ಧಾರವಾಹಿ ಮೂಲಕ ಖ್ಯಾತರಾಗಿದ್ದರು. ಅಲ್ಲದೆ, ಈಗಲೂ ಆ ಪಾತ್ರದಿಂದಾಗಿ ಅವರನ್ನು ಶ್ರೀರಾಮಚಂದ್ರನಂತೆ ಗೌರವ ನೀಡುತ್ತಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments