Webdunia - Bharat's app for daily news and videos

Install App

ಬಿಜೆಪಿ ಸೇರಿದ ‘ರಾಮಾಯಣ’ದ ಶ್ರೀರಾಮ ಚಂದ್ರ

Webdunia
ಶುಕ್ರವಾರ, 19 ಮಾರ್ಚ್ 2021 (09:03 IST)
ನವದೆಹಲಿ: ರಾಮ ಜನ್ಮಭೂಮಿಯಲ್ಲಿ ಮಂದಿರ ನಿರ್ಮಿಸುವ ವಿಚಾರದಲ್ಲಿ ಹೋರಾಟವನ್ನೇ ಮಾಡಿದ್ದ ಬಿಜೆಪಿಗೆ ಈಗ ರಾಮಚಂದ್ರನೇ ಸೇರಿದ್ದಾನೆ!


ಅಷ್ಟಕ್ಕೂ ಈ ರಾಮಚಂದ್ರ ಭಗವಂತನಲ್ಲ. ದೂರದರ್ಶನ ಚಾನೆಲ್ ನಲ್ಲಿ ಪ್ರಸಾರವಾಗುತ್ತಿದ್ದ ಧಾರವಾಹಿ ‘ರಾಮಾಯಣ’ದಲ್ಲಿ ಶ್ರೀರಾಮ ಚಂದ್ರನ ಪಾತ್ರ ಮಾಡುತ್ತಿದ್ದ ಅರುಣ್ ಗೊವಿಲ್. ಅವರೀಗ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ದೆಹಲಿಯಲ್ಲಿ ನಿನ್ನೆ ಪಕ್ಷದ ಕಚೇರಿಯಲ್ಲಿ ಅರುಣ್ ಗೊವಿಲ್ ಬಿಜೆಪಿ ಸೇರಿದ್ದಾರೆ. ಉತ್ತರ ಪ್ರದೇಶದ ಮೀರತ್ ನವರಾಗಿರುವ ಅರುಣ‍್ 1980 ರ ಕಾಲದಲ್ಲಿ ರಾಮಾಯಣ ಧಾರವಾಹಿ ಮೂಲಕ ಖ್ಯಾತರಾಗಿದ್ದರು. ಅಲ್ಲದೆ, ಈಗಲೂ ಆ ಪಾತ್ರದಿಂದಾಗಿ ಅವರನ್ನು ಶ್ರೀರಾಮಚಂದ್ರನಂತೆ ಗೌರವ ನೀಡುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ-ಮ್ಯಾಂಚೆಸ್ಟರ್ ಮಾರ್ಗದಲ್ಲಿ ವಿಮಾನಯಾನ ಹೆಚ್ಚಿಸಿದ ಇಂಡಿಗೋ ಏರ್‌ಲೈನ್ಸ್‌

ಭಟ್ಕಳ: ಅಲೆಗಳ ಅಬ್ಬರಕ್ಕೆ ಮಗುಚಿದ ನಾಡದೋಣಿ, ನಾಲ್ವರು ಸಾವು

ನಾಸಾ-ಇಸ್ರೋ ನಿಸಾರ್ ಉಪಗ್ರಹ: ನಭಕ್ಕೆ ಚಿಮ್ಮಿದ ನಿಸಾರ್ ಮಾಡಲಿದೆ ಈ ಅಧ್ಯಯನ

ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಅಣ್ಣಾಮಲೈಗೆ ಮುಂದಿನ ಎಲೆಕ್ಷನ್‌ನಲ್ಲೂ ಟಿಕೆಟ್‌ ಡೌಟ್‌, ಕಾರಣ ಇಲ್ಲಿದೆ

ಧರ್ಮಸ್ಥಳ ಉತ್ಖನನ ವೇಳೆ ಕಂಡಿದ್ದೇನು: ಬಿಗ್ ಟ್ವಿಸ್ಟ್

ಮುಂದಿನ ಸುದ್ದಿ
Show comments