Webdunia - Bharat's app for daily news and videos

Install App

ಕೊನೆಗೂ ನೆರವೇರಿತು ಟ್ವಿಟರಿಗರ ಒತ್ತಾಸೆ: ಪ್ರಧಾನಿ ಭಾಷಣಕ್ಕಾಗಿ ಕೆಲವು ನಿಮಿಷ ರಾಮಾಯಣ ಸ್ಥಗಿತ!

Webdunia
ಮಂಗಳವಾರ, 14 ಏಪ್ರಿಲ್ 2020 (10:07 IST)
ನವದೆಹಲಿ: ಪ್ರಧಾನಿ ಮೋದಿ 10 ಗಂಟೆಗೆ ದೇಶವನ್ನುದ್ದೇಶಿಸಿ ಮಾತನಾಡುವ ಹಿನ್ನಲೆಯಲ್ಲಿ ದೂರದರ್ಶನದಲ್ಲಿ ಪ್ರಸಾರವಾಗುತ್ತಿರುವ ರಾಮಾಯಣ ಧಾರವಾಹಿಯನ್ನು ಕೆಲವು ಕಾಲ ಸ್ಥಗಿತಗೊಳಿಸಲಾಯಿತು.


ಈ ಮೂಲಕ ಟ್ವಿಟರಿಗರ ಆಸೆ ನೆರವೇರಿಸಲಾಯಿತು. 9 ಗಂಟೆಗೆ ಆರಂಭವಾಗುವ ರಾಮಾಯಣ ಧಾರವಾಹಿಯ ಮರುಪ್ರಸಾರದಿಂದ ದೂರದರ್ಶನ ಮತ್ತೆ ಜನಪ್ರಿಯತೆಯ ತುತ್ತ ತುದಿಗೆ ತಲುಪಿದೆ. ಇದೇ ಕಾರಣಕ್ಕೆ ಧಾರವಾಹಿ ವೀಕ್ಷಿಸಬೇಕಾಗಿರುವುದರಿಂದ ಪ್ರಧಾನಿ ಮೋದಿ ಬಳಿ ಟ್ವಿಟರಿಗರೊಬ್ಬರು ಭಾಷಣವನ್ನು 10.30 ಕ್ಕೆ ಮಾಡಿ ಎಂದು ಮನವಿ ಮಾಡಿದ್ದು ವೈರಲ್ ಆಗಿತ್ತು.

ಕೊನೆಗೂ ಟ್ವಿಟರಿಗರ ಮನವಿಗೆ ಸ್ಪಂದಿಸಿದ ದೂರದರ್ಶನ ಕೆಲವು ಕ್ಷಣ ರಾಮಾಯಣ ಪ್ರಸಾರ ನಿಲ್ಲಿಸಿ ಪ್ರಧಾನಿ ಭಾಷಣದ ಬಳಿಕ ಪ್ರಸಾರ ಮುಂದುವರಿಸುವುದಾಗಿ ಪ್ರಕಟಣೆ ನೀಡಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments