ಕೊನೆಗೂ ನೆರವೇರಿತು ಟ್ವಿಟರಿಗರ ಒತ್ತಾಸೆ: ಪ್ರಧಾನಿ ಭಾಷಣಕ್ಕಾಗಿ ಕೆಲವು ನಿಮಿಷ ರಾಮಾಯಣ ಸ್ಥಗಿತ!

Webdunia
ಮಂಗಳವಾರ, 14 ಏಪ್ರಿಲ್ 2020 (10:07 IST)
ನವದೆಹಲಿ: ಪ್ರಧಾನಿ ಮೋದಿ 10 ಗಂಟೆಗೆ ದೇಶವನ್ನುದ್ದೇಶಿಸಿ ಮಾತನಾಡುವ ಹಿನ್ನಲೆಯಲ್ಲಿ ದೂರದರ್ಶನದಲ್ಲಿ ಪ್ರಸಾರವಾಗುತ್ತಿರುವ ರಾಮಾಯಣ ಧಾರವಾಹಿಯನ್ನು ಕೆಲವು ಕಾಲ ಸ್ಥಗಿತಗೊಳಿಸಲಾಯಿತು.


ಈ ಮೂಲಕ ಟ್ವಿಟರಿಗರ ಆಸೆ ನೆರವೇರಿಸಲಾಯಿತು. 9 ಗಂಟೆಗೆ ಆರಂಭವಾಗುವ ರಾಮಾಯಣ ಧಾರವಾಹಿಯ ಮರುಪ್ರಸಾರದಿಂದ ದೂರದರ್ಶನ ಮತ್ತೆ ಜನಪ್ರಿಯತೆಯ ತುತ್ತ ತುದಿಗೆ ತಲುಪಿದೆ. ಇದೇ ಕಾರಣಕ್ಕೆ ಧಾರವಾಹಿ ವೀಕ್ಷಿಸಬೇಕಾಗಿರುವುದರಿಂದ ಪ್ರಧಾನಿ ಮೋದಿ ಬಳಿ ಟ್ವಿಟರಿಗರೊಬ್ಬರು ಭಾಷಣವನ್ನು 10.30 ಕ್ಕೆ ಮಾಡಿ ಎಂದು ಮನವಿ ಮಾಡಿದ್ದು ವೈರಲ್ ಆಗಿತ್ತು.

ಕೊನೆಗೂ ಟ್ವಿಟರಿಗರ ಮನವಿಗೆ ಸ್ಪಂದಿಸಿದ ದೂರದರ್ಶನ ಕೆಲವು ಕ್ಷಣ ರಾಮಾಯಣ ಪ್ರಸಾರ ನಿಲ್ಲಿಸಿ ಪ್ರಧಾನಿ ಭಾಷಣದ ಬಳಿಕ ಪ್ರಸಾರ ಮುಂದುವರಿಸುವುದಾಗಿ ಪ್ರಕಟಣೆ ನೀಡಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್‌ನಲ್ಲಿ ಸಂಚಾರ ಸಾಥಿ ಆ್ಯಪ್‌ ಇನ್‌ಸ್ಟಾಲ್‌: ವಿವಾದ ಬೆನ್ನಲ್ಲೇ ಯೂಟರ್ನ್‌ ಹೊಡೆದ ಕೇಂದ್ರ ಸರ್ಕಾರ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಮುಂದಿನ ಸುದ್ದಿ
Show comments