Webdunia - Bharat's app for daily news and videos

Install App

ಪತ್ರಕರ್ತ ವಿರುದ್ಧ ರಾಮದೇವ್ ಕಿಡಿ

Webdunia
ಗುರುವಾರ, 31 ಮಾರ್ಚ್ 2022 (10:52 IST)
ನವದೆಹಲಿ : ಯೋಗ ಗುರು ರಾಮದೇವ್ ಅವರು ಪೆಟ್ರೋಲ್ ಬೆಲೆ ಇಳಿಕೆ ಕುರಿತು ಈ ಹಿಂದೆ ನೀಡಿದ್ದ ಹೇಳಿಕೆ ಕುರಿತಂತೆ ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆಗೆ ಬಹಿರಂಗವಾಗಿ ಬೆದರಿಕೆಯೊಡ್ಡಿದ್ದಾರೆ.
 
ಹರಿಯಾಣದ ಕರ್ನಾಲ್ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪತ್ರಕರ್ತರೊಬ್ಬರು ಜನರು ಲೀಟರ್ಗೆ ಪೆಟ್ರೋಲ್ 40ರೂ. ಮತ್ತು ಸಿಲಿಂಡರ್ 300 ರೂ. ಬೆಲೆಯನ್ನು ನಿಗದಿಪಡಿಸುವ ಸರ್ಕಾರವನ್ನು ಪರಿಗಣಿಸಬೇಕು ಎಂದು ನೀವು ಈ ಹಿಂದೆ ಹೇಳಿದ್ರಿ ಎಂದು ಪ್ರಶ್ನಿಸಿದ್ದಾರೆ.

ಇದಕ್ಕೆ ಪ್ರತಿಯಾಗಿ ಯೋಗ ಗುರು ರಾಮದೇವ್ ಅವರು, ಹೌದು ನಾನು ಹೇಳಿದ್ದೆ, ಈಗ ನೀವು ಏನು ಮಾಡಬಹುದು? ಇಂತಹ ಪ್ರಶ್ನೆಗಳನ್ನು ಕೇಳುತ್ತಾ ಇರಬೇಡಿ. ನಿಮ್ಮ ಪ್ರಶ್ನಿಗಳಿಗೆಲ್ಲಾ ಉತ್ತರಿಸುತ್ತಾ ಇರಲು ನಾನು ಗುತ್ತಿಗೆದಾರನಲ್ಲ ಎಂದಿದ್ದಾರೆ.

ಮತ್ತೊಮ್ಮೆ ಇದೇ ಪ್ರಶ್ನೆಯನ್ನು ಕೇಳಿದಾಗ, ನಾನು ಹೇಳಿಕೆ ನೀಡಿದ್ದೇನೆ, ಅದಕ್ಕೆ ಈಗ ನೀವು ಏನು ಮಾಡುತ್ತೀರಾ? ಬಾಯಿ ಮುಚ್ಚು, ಸುಮ್ಮನೆ ನೀವು ಮತ್ತೆ, ಮತ್ತೆ ಇದೇ ಪ್ರಶ್ನೆ ಕೇಳುತ್ತಿದ್ದರೆ, ಅದು ಸರಿ ಇರುವುದುಲ್ಲ. ನೀನು ಸಭ್ಯ ತಂದೆ, ತಾಯಿಯ ಮಗನಾಗಿದ್ದರೆ, ಈ ರೀತಿ ಮಾತನಾಡುವುದಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಬಿಗ್‌ ರಿಲೀಫ್‌: ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್‌ ಹೇಳಿದ್ದೇನು ಗೊತ್ತಾ

Mallikarjun Kharge: ಕಾಲ್ತುಳಿತ ಆಕಸ್ಮಿಕವಾಗಿ ನಡೆದಿದ್ದು ನಮ್ಮವ್ರು ಕ್ಷಮೇನೂ ಕೇಳವ್ರೆ: ಮಲ

Karnataka caste census: 165 ಕೋಟಿ ರೂ. ಖರ್ಚು ಮಾಡಿದ್ದಕ್ಕೆ ಯಾರು ಹೊಣೆ: ವಿ.ಸುನೀಲ್ ಕುಮಾರ್

Arecanut price today: ಅಡಿಕೆ ಬೆಳೆಗಾರರಿಗೆ ನಿರಾಸೆ, ಕೊಬ್ಬರಿ ಬೆಳೆಗಾರರಿಗೆ ಬಂಪರ್

Indore Raja Raghuwamshi murder: ಸೋನಂಗೆ ನನ್ನ ಮೇಲೆ ಇಂಟ್ರೆಸ್ಟೇ ಇಲ್ಲ ಎಂದಿದ್ದ ರಾಜ ರಘುವಂಶಿ

ಮುಂದಿನ ಸುದ್ದಿ
Show comments