Webdunia - Bharat's app for daily news and videos

Install App

ಬಿಜಾಪುರದ ಸಂಸದ ರಮೇಶ್ ಜಿಗಜಿಗಣಿಗೆ ಕೇಂದ್ರ ಸಚಿವ ಸ್ಥಾನ

Webdunia
ಸೋಮವಾರ, 4 ಜುಲೈ 2016 (11:27 IST)
ನಾಳೆ ಕೇಂದ್ರ ಸರ್ಕಾರದ ಸಚಿವ ಸಂಪುಟದ ಪುನಾರಚನೆಯಾಗುತ್ತಿದ್ದು, ಬಿಜಾಪುರದ ಸಂಸದ ರಮೇಶ್ ಜಿಗಜಿಗಣಿಗೆ ಅವರಿಗೆ ಸಚಿವ ಸ್ಥಾನ ಸಿಗುವ ಬಹುತೇಕ ಖಚಿತವಾಗಿದೆ. ಬಿಜೆಪಿಯ ಉನ್ನತ ಮೂಲಗಳಿಂದ ಈ ಮಾಹಿತಿ ಬಂದಿದೆ. 
ತಕ್ಷಣ  ದೆಹಲಿಗೆ ಬಂದು ಭೇಟಿಯಾಗುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಹಿರಿಯ ರಾಜಕಾರಣಿಗೆ ಬುಲಾವ್ ನೀಡಿದ್ದು ಅವರು ದೆಹಲಿ ಕಡೆ ಪ್ರಯಾಣ ಬೆಳೆಸಿದ್ದಾರೆ.
 
1983ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದ ಹಿಂದುಳಿದ ವರ್ಗದ ನಾಯಕ ಆ ಬಳಿಕ ಹಿಂತಿರುಗಿ ನೋಡಲೇ ಇಲ್ಲ. 64 ವರ್ಷದ ಅವರು ರಾಜಕೀಯದಲ್ಲಿ ಒಂದೊಂದೇ ಮೆಟ್ಟಿಲೇರುತ್ತ ಮುಂದೆ ಸಾಗಿದ್ದಾರೆ.
 
ಈಗಾಗಲೇ ಕರ್ನಾಟಕದ  ಡಿ.ವಿ.ಸದಾನಂದ ಗೌಡ, ಅನಂತ ಕುಮಾರ್, ಜಿ.ಎಂ.ಸಿದ್ಧೇಶ್ವರ್ ಕೇಂದ್ರ ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments