Webdunia - Bharat's app for daily news and videos

Install App

ಕೇಂದ್ರ ಸರ್ಕಾರವು ಮತಕ್ಕಾಗಿ ಯೋಧರನ್ನು ಬಲಿ ತೆಗೆದುಕೊಂಡಿದೆ- ರಾಮ್ ಗೋಪಾಲ್ ಯಾದವ್ ರಿಂದ ವಿವಾದಾತ್ಮಕ ಹೇಳಿಕೆ

Webdunia
ಶುಕ್ರವಾರ, 22 ಮಾರ್ಚ್ 2019 (09:06 IST)
ಲಕ್ನೋ : ಜಮ್ಮು-ಕಾಶ್ಮೀರದ ಪುಲ್ವಾಮಾ ದಾಳಿಯ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಮತಕ್ಕಾಗಿ ಯೋಧರನ್ನು ಬಲಿ ತೆಗೆದುಕೊಂಡಿದೆ ಎಂದು ಸಮಾಜವಾದಿ ಪಕ್ಷದ ಮುಖಂಡ, ರಾಜ್ಯಸಭಾ ಸದಸ್ಯ ರಾಮ್ ಗೋಪಾಲ್ ಯಾದವ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.


ಜಮ್ಮು ಮತ್ತು ಶ್ರೀನಗರ ಮಧ್ಯೆ ಯಾವುದೇ ತಪಾಸಣೆ ನಡೆಯಲಿಲ್ಲ. ಜೊತೆಗೆ ಯೋಧರು ಸಾಮಾನ್ಯ ಬಸ್ಸಿನಲ್ಲೇ ಪ್ರಯಾಣಿಸುತ್ತಿದ್ದರು. ಕೇಂದ್ರ ಸರ್ಕಾರವು ಮತಕ್ಕಾಗಿ ಯೋಧರನ್ನು ಬಲಿ ತೆಗೆದುಕೊಂಡಿದೆ. ಹೀಗಾಗಿ ಅರೇ ಸೇನಾಪಡೆಗಳು ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿವೆ ಎಂದು ಹೇಳಿದ್ದಾರೆ.


ಪುಲ್ವಾಮಾ ದಾಳಿಯಲ್ಲಿ ಪಿತೂರಿ ನಡೆದಿದೆ. ಹೊಸ ಸರ್ಕಾರ ಅಧಿಕಾರಕ್ಕೆ ಬಂದರೆ ತನಿಖೆಗೆ ನೀಡಲು ಸಾಧ್ಯವಾಗುತ್ತದೆ. ತನಿಖೆಯ ಬಳಿಕ ದೊಡ್ಡ ದೊಡ್ಡ ವ್ಯಕ್ತಿಗಳ ಹೆಸರು ಹೊರಬೀಳುತ್ತವೆ ಎಂದು ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಕ್ಷಿಣ ಕನ್ನಡದಲ್ಲಿ 20 ನಕಲಿ ವೈದ್ಯರ ವಿರುದ್ಧ ಕೇಸ್‌, ಕ್ಲಿನಿಕ್‌ಗೆ ಬೀಗ

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಬಿಗ್ ಶಾಕ್

ಎಂಥ ಪರಿಸ್ಥಿತಿಯಲ್ಲಿ ಕೂಡ ನಮ್ಮ ತಾಳ್ಮೆಯನ್ನು ಪರೀಕ್ಷೆ ಮಾಡೋಕೆ ಹೋಗಬೇಡಿ, Video

40ವರ್ಷದಿಂದ ಕಾಂಗ್ರೆಸ್‌ಗೆ ಮತ ಹಾಕಿದವರಿಗೆ ಶಿವಕುಮಾರ್‌ ಯಾರೆಂಬುದೇ ಗೊತ್ತಿಲ್ಲ: ಬಿಜೆಪಿ ಲೇವಡಿ

ಅಂಗಡಿ ಮುಂದೆ ಚಾಕಲೇಲ್‌ಗೆಂದು ನಿಂತಿದ್ದ ಇಬ್ಬರು ಮಕ್ಕಳು: ಟ್ರ್ಯಾಕ್ಟರ್ ಚಾಲಕನ ನಿರ್ಲ್ಯಕ್ಷಕ್ಕೆ ಪ್ರಾಣವೇ ಹೋಯ್ತು

ಮುಂದಿನ ಸುದ್ದಿ
Show comments