ಪ್ರಧಾನಿ ಮೋದಿಗೆ ರಮ್ಯಾ ಟ್ವೀಟ್ ಟಾಂಗ್

Webdunia
ಶುಕ್ರವಾರ, 12 ಅಕ್ಟೋಬರ್ 2018 (07:31 IST)
ನವದೆಹಲಿ: ಗಂಗಾ ನದಿ ಉಳಿವಿಗಾಗಿ ಹೋರಾಟ ನಡೆಸುತ್ತಿದ್ದ ಜೆಡಿ ಅಗರ್ವಾಲ್ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ ಟ್ವೀಟ್ ಮಾಡಿದ ಪ್ರಧಾನಿ ಮೋದಿಗೆ ನಟಿ, ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ರಮ್ಯಾ ಟಾಂಗ್ ಕೊಟ್ಟಿದ್ದಾರೆ.

ಗಂಗಾ ನದಿ ಉಳಿವಿಗಾಗಿ ಹೋರಾಟದಲ್ಲಿ ಜೆಡಿ ಅಗರ್ವಾಲ್ ಪಾತ್ರ ದೊಡ್ಡದು. ಅವರ ನಿಧನದಿಂದ ತೀವ್ರ ದುಃಖವಾಗಿದೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ನಟಿ ರಮ್ಯಾ ‘ಈಗ ಟ್ವೀಟ್ ಮಾಡಿ ಏನು ಪ್ರಯೋಜನ? ಅವರು ಬದುಕಿದ್ದಾಗ ಅವರ ಮನವಿಗೆ ಸ್ಪಂದಿಸಲಿಲ್ಲ’ ಎಂದು ಟಾಂಗ್ ಕೊಟ್ಟಿದ್ದಾರೆ. ಹಿಂದೆಯೂ ಹಲವು ಬಾರಿ ಪ್ರಧಾನಿ ಮೋದಿ ಟ್ವೀಟ್ ಗೆ ಟಾಂಗ್ ಕೊಟ್ಟು ರಮ್ಯಾ ಟೀಕೆಗೊಳಗಾಗಿದ್ದನ್ನು ಇಲ್ಲಿ ಸ್ಮರಿಸಬಹುದು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದುಬೈಯಂತಹ ದೇಶ ನಿರ್ಮಿಸಿರುವ ಬಿಹಾರಿಗಳು ಇಂದು ನಿರುದ್ಯೋಗಿಗಳು: ರಾಹುಲ್ ಗಾಂಧಿ

ಮತಕ್ಕಾಗಿ ಮೋದಿ ನೃತ್ಯ ಮಾಡಕ್ಕೂ ಸೈ ಎಂದ ರಾಹುಲ್ ಗಾಂಧಿ ವಿರುದ್ಧ ದೂರು

ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2025: ವಿಜೇತರ ಪಟ್ಟಿ, ಪ್ರಶಸ್ತಿ ವಿವರ ಇಲ್ಲಿದೆ

ಬಿಹಾರ ವಿಧಾನಸಭೆ ಚುನಾವಣೆ, ನಾಳೆ ಎನ್‌ಡಿಎ ಪ್ರಣಾಳಿಕೆ ಬಿಡುಗಡೆ

ಮಕ್ಕಳು ಸೇರಿದಂತೆ 17ಮಂದಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ಆರ್ಯ ಗುಂಡೇಟಿಗೆ ಬಲಿ

ಮುಂದಿನ ಸುದ್ದಿ
Show comments