Webdunia - Bharat's app for daily news and videos

Install App

ಪ್ರಧಾನಿ ಮೋದಿಗೆ ರಮ್ಯಾ ಟ್ವೀಟ್ ಟಾಂಗ್

Webdunia
ಶುಕ್ರವಾರ, 12 ಅಕ್ಟೋಬರ್ 2018 (07:31 IST)
ನವದೆಹಲಿ: ಗಂಗಾ ನದಿ ಉಳಿವಿಗಾಗಿ ಹೋರಾಟ ನಡೆಸುತ್ತಿದ್ದ ಜೆಡಿ ಅಗರ್ವಾಲ್ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ ಟ್ವೀಟ್ ಮಾಡಿದ ಪ್ರಧಾನಿ ಮೋದಿಗೆ ನಟಿ, ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ರಮ್ಯಾ ಟಾಂಗ್ ಕೊಟ್ಟಿದ್ದಾರೆ.

ಗಂಗಾ ನದಿ ಉಳಿವಿಗಾಗಿ ಹೋರಾಟದಲ್ಲಿ ಜೆಡಿ ಅಗರ್ವಾಲ್ ಪಾತ್ರ ದೊಡ್ಡದು. ಅವರ ನಿಧನದಿಂದ ತೀವ್ರ ದುಃಖವಾಗಿದೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ನಟಿ ರಮ್ಯಾ ‘ಈಗ ಟ್ವೀಟ್ ಮಾಡಿ ಏನು ಪ್ರಯೋಜನ? ಅವರು ಬದುಕಿದ್ದಾಗ ಅವರ ಮನವಿಗೆ ಸ್ಪಂದಿಸಲಿಲ್ಲ’ ಎಂದು ಟಾಂಗ್ ಕೊಟ್ಟಿದ್ದಾರೆ. ಹಿಂದೆಯೂ ಹಲವು ಬಾರಿ ಪ್ರಧಾನಿ ಮೋದಿ ಟ್ವೀಟ್ ಗೆ ಟಾಂಗ್ ಕೊಟ್ಟು ರಮ್ಯಾ ಟೀಕೆಗೊಳಗಾಗಿದ್ದನ್ನು ಇಲ್ಲಿ ಸ್ಮರಿಸಬಹುದು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments