Webdunia - Bharat's app for daily news and videos

Install App

ಯೋಗಿ ವಿರುದ್ಧ ರಮ್ಯಾ ಟ್ವಿಟರ್ ನಲ್ಲಿ ವಾರ್

Webdunia
ಬುಧವಾರ, 22 ನವೆಂಬರ್ 2017 (09:23 IST)
ಬೆಂಗಳೂರು: ರಾಹುಲ್ ಗಾಂಧಿ ಕಾಶಿ ವಿಶ್ವನಾಥ ದೇವಾಲಯದಲ್ಲಿ ಪ್ರಾರ್ಥನೆಗೆ ಕೂರಲು ಗೊತ್ತಿರಲಿಲ್ಲ ಎಂದು ಟೀಕಿಸಿದ್ದ ಉತ್ತರ ಪ್ರದೇಶ ಸಿಎಂ ಯೋಗಿ ವಿರುದ್ಧ ನಟಿ, ಮಾಜಿ ಸಂಸದೆ ರಮ್ಯಾ ವ್ಯಂಗ್ಯವಾಡಿದ್ದಾರೆ.
 

ಕಾಶಿ ವಿಶ್ವನಾಥ ದೇವಾಲಯಕ್ಕೆ ಬಂದಿದ್ದಾಗ ರಾಹುಲ್ ಗೆ ದೇವರ ಪ್ರಾರ್ಥನೆಗೆ ಹೇಗೆ ಕೂರಬೇಕೆಂದೇ ಗೊತ್ತಿರಲಿಲ್ಲ. ಕೊನೆಗೆ ಅರ್ಚಕರು ಇದು ದೇವಾಲಯ ಮಸೀದಿ ಅಲ್ಲ. ನಮಾಜ್ ಗೆ ಕೂರುವಂತೆ ಕೂರಬೇಡಿ ಎಂದು ಹೇಳಬೇಕಾಯಿತು ಎಂದು ಸಿಎಂ ಯೋಗಿ ಕಾಲೆಳೆದಿದ್ದರು.

ಇದಕ್ಕೆ ಉತ್ತರವಾಗಿ ಟ್ವೀಟ್ ಮಾಡಿರುವ ರಮ್ಯಾ ‘ಮತ್ತೆ ದೇವರು ಹೇಳಿದ್ರು ಯೋಗಿ ಆದಿತ್ಯನಾಥ್ ಸುಳ್ಳುಗಾರ ಎಂದು’ ಎಂದಿದ್ದಾರೆ. ಇದಕ್ಕೆ ಬಿಜೆಪಿಯಿಂದ ಆಕ್ಷೇಪ ವ್ಯಕ್ತವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments