Webdunia - Bharat's app for daily news and videos

Install App

ಬಟ್ಟೆ ಕೊಡಿಸುವ ನೆಪ ಹೇಳಿ ಯುವತಿಯ ಮೇಲೆ ರೇಪ್

Webdunia
ಸೋಮವಾರ, 13 ನವೆಂಬರ್ 2023 (09:16 IST)
ಬಾಲಕಿಯ ಸಂಬಂಧಿಕನಾದ  ರಾಮು ಆಗಾಗ ಪೀಡಿತಳ ಮನೆಗೆ ಬಂದು ಹೋಗುತ್ತಿದ್ದ. ಹಾಗೆಯೇ ನಿನ್ನೆ ಸಹ ಬಾಲಕಿಯ ಮನೆಗೆ ತೆರಳಿದ್ದ ಆತ ಪಾಲಕರ ಅನುಪಸ್ಥಿತಿಯ ಲಾಭ ತೆಗೆದುಕೊಂಡು ಬಟ್ಟೆ ಕೊಡಿಸುವ ನೆಪ ಹೇಳಿ ಆಕೆಯನ್ನು ಅಜ್ಞಾತ ಸ್ಥಳಕ್ಕೆ ಕರೆದುಕೊಂಡು ಹೋಗಿದ್ದಾನೆ. ಅಲ್ಲಾತ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾನೆ ಎಂದು ಪೋಲಿಸರು ತಿಳಿಸಿದ್ದಾರೆ. 
 
15 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಆಕೆಯ ಸಂಬಂಧಿಕ ಯುವಕನೇ ಅತ್ಯಾಚಾರ ಮಾಡಿದ ಘಟನೆ ರಾಜಸ್ಥಾನದ ಬಾಡ್ಮೇರ್ ಜಿಲ್ಲೆಯಲ್ಲಿ ನಡೆದಿದೆ. ತಾಲ್ಲೂಕಿನ ರೇವಂಡಿ ಗ್ರಾಮದಲ್ಲಿ ಈ ಕುಕೃತ್ಯ ನಡೆದಿದ್ದು, ಆರೋಪಿ ಶಂಶೇರ್‌ನನ್ನು ಬಂಧಿಸಲಾಗಿದೆ. 
 
ಮನೆಗೆ ಹಿಂತಿರುಗಿ ಪಾಲಕರಿಗೆ ವಿಷಯ ತಿಳಿಸಿದ ಬಾಲಕಿ, ತಂದೆಯೊಡಗೂಡಿ  ಬಾಡ್ಮೇರ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ. ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ಪೋಲಿಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy: ಹರಿದ ಬಟ್ಟೆ, ಕೈಯಿಂದ ಎದೆ ಮುಚ್ಚಿಕೊಂಡಿದ್ದ ಯುವತಿ: ಚಿನ್ನಸ್ವಾಮಿಯಲ್ಲಿ ನಡೆದ ಶಾಕಿಂಗ್ ಘಟನೆಯಿದು

Rahul Gandhi: ಸರೆಂಡರ್ ಆಗಿದ್ದು ನೆಹರೂ, ನರೇಂದ್ರ ಅಲ್ಲ: ರಾಹುಲ್ ಗಾಂಧಿಗೆ ನೆಟ್ಟಿಗರಿಂದ ತಿರುಗೇಟು

ಕುಮಾರಸ್ವಾಮಿ ಕಣ್ಣೀರನ್ನು ವ್ಯಂಗ್ಯ ಮಾಡಿದ್ದ ಡಿಕೆಶಿ: ಈಗ ನಿಖಿಲ್ ಕುಮಾರಸ್ವಾಮಿ ಕೊಟ್ರು ಟಾಂಗ್

Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಆರ್ ಸಿಬಿ ವಿರುದ್ಧವೇ ಕೇಸ್

ಸಿಎಂ, ಡಿಸಿಎಂ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಒತ್ತಾಯ

ಮುಂದಿನ ಸುದ್ದಿ
Show comments