Webdunia - Bharat's app for daily news and videos

Install App

ನ್ಯಾಯಾಧೀಶರ ವಿರುದ್ಧವೇ ಅತ್ಯಾಚಾರ ಆರೋಪ ದಾಖಲು; ಇಂದು ನ್ಯಾಯಾಧೀಶ ಅರೆಸ್ಟ್

Webdunia
ಬುಧವಾರ, 15 ಆಗಸ್ಟ್ 2018 (20:02 IST)
ಹೈದರಾಬಾದ್ : ದೇಶದಾದ್ಯಂತ ಅತ್ಯಾಚಾರ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿದ್ದು, ಇಂತಹ ಘಟನೆಗಳನ್ನು ಖಂಡಿಸಿ ಶಿಕ್ಷೆ ವಿಧಿಸಿಬೇಕಾದ  ನ್ಯಾಯಾಧೀಶರ ವಿರುದ್ಧವೇ ಅತ್ಯಾಚಾರ ಆರೋಪ ದಾಖಲಾಗಿದ್ದು, ಈ ಹಿನ್ನಲೆಯಲ್ಲಿ ಇದೀಗ ಅವರನ್ನು ಬಂಧಿಸಲಾಗಿದೆ.


ಸೂರ್ಯಪೇಟ್​ ಜಿಲ್ಲೆಯ  ತುಂಗಾತುರ್ಥಿ ಜೂನಿಯರ್​ ಸಿವಿಲ್​ ಜಡ್ಜ್​ ಟಿ ಸತ್ಯನಾರಾಯಣ ಅವರು  ಮಹಿಳೆಯೊಬ್ಬರನ್ನುಮದುವೆ ಮಾಡಿಕೊಳ್ಳುತ್ತೇನೆ ಎಂದು ನಂಬಿಸಿ ಮತ್ತೊಬ್ಬಳನ್ನ ಮದುವೆಯಾಗಲು ತಯಾರಿ ನಡೆಸಿದ್ದರಂತೆ. ಇದನ್ನ ಪ್ರಶ್ನಿಸಿ ನ್ಯಾಯಾಧೀಶರನ್ನ ಮಹಿಳೆ ಭೇಟಿ ಮಾಡಲು ತೆರಳಿದಾಗ  ದೌರ್ಜನ್ಯ ಎಸಗಿದ್ದರಂತೆ.  ಹೀಗಾಗಿ ಮಹಿಳೆ ಪೊಲೀಸ್ ಠಾಣೆಯಲ್ಲಿ ಜಡ್ಜ್​ ವಿರುದ್ಧ ವಂಚನೆ ಮತ್ತು ಅತ್ಯಾಚಾರ ಪ್ರಕರಣ ದಾಖಲಿಸಿದ್ದರು. ಈ ದೂರಿನ ಆಧಾರದ ಮೇಲೆ ಜಡ್ಜ್​ ವಿರುದ್ಧ  ಸೆಕ್ಷನ್​ 376( ರೇಪ್​) 420 ( ಮೋಸ)  ಹಾಗೂ ಎಸ್​ಸಿ/ ಎಸ್​ಟಿ  ಪ್ರಿವೆನ್ಷನ್​ ಆ್ಯಕ್ಟ್​  ಪ್ರಕಾರ ಕೇಸ್​ ದಾಖಲಾಗಿದೆ.


ಈ ಸಂಬಂಧ  ಮಹಿಳಾ ವಕೀಲರು ದೂರು ಸಲ್ಲಿಸಿ 11 ದಿನಗಳ ಬಳಿಕ  ಚಿಕ್ಕದಪಲ್ಲಿ ಪೊಲೀಸರು ಹೈದರಾಬಾದ್​ ಹೈಕೋರ್ಟ್​​ ಒಪ್ಪಿಗೆ ಪಡೆದು ಬುಧವಾರ (ಇಂದು )ನ್ಯಾಯಾಧೀಶರನ್ನ ಬಂಧಿಸಿ, ಸ್ಥಳೀಯ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ಸತ್ಯನಾರಾಯಣ ಅವರ ಮೇಲೆ ಆರೋಪ ಬಂದಿರುವ ಹಿನ್ನಲೆಯಲ್ಲಿ ಹೈಕೋರ್ಟ್​ ಟಿ. ಸತ್ಯನಾರಾಯಣ ಅವರನ್ನ  ಅಮಾನತು ಮಾಡಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆಶಿಗೆ ಕ್ಯಾರೇ ಎನ್ನದ ಸಿದ್ದು, ಭುಗಿಲೆದ್ದ ಕಾಂಗ್ರೆಸ್ ಅಂತಃಕಲಹ, ಸೆಪ್ಟೆಂಬರ್‌ನಲ್ಲಿ ಮುಹೂರ್ತ ಫಿಕ್ಸ್: ಬಿಜೆಪಿ

ರಾಜ್ಯದ ಸಣ್ಣ ವ್ಯಾಪಾರಸ್ಥರ ಹಿತರಕ್ಷಣೆಗೆ ಬಿಜೆಪಿ ಸಹಾಯವಾಣಿ - ಛಲವಾದಿ ನಾರಾಯಣಸ್ವಾಮಿ

ಡಿಕೆಶಿ ಕುರ್ಚಿ ಕಸಿದುಕೊಳ್ಳುವ ದುಸ್ಸಾಹಸಕ್ಕೆ ಕೈಹಾಕಿದರೆ ಮನೆಯಲ್ಲಿ ಕೂರಿಸುವ ಎಚ್ಚರಿಕೆ ಕೊಟ್ರಾ ಸಿದ್ದರಾಮಯ್ಯ: ಆರ್ ಅಶೋಕ್‌

ಆರ್‌ಸಿಬಿ ಕಾಲ್ತುಳಿತ ಪ್ರಕರಣ, ಅಮಾಯಕರ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲಲ್ಲ: ಆರ್‌ ಅಶೋಕ್‌

ತುರ್ತು ನಿರ್ವಹಣಾ ಕಾಮಗಾರಿ: ಬೆಂಗಳೂರಿನ ಈ ಭಾಗದಲ್ಲಿ ಜು.21, 22ರಂದು ವಿದ್ಯುತ್ ವ್ಯತ್ಯಯ

ಮುಂದಿನ ಸುದ್ದಿ
Show comments