Webdunia - Bharat's app for daily news and videos

Install App

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ: ಆರೋಪಿ ಬಂಧನ

Webdunia
ಮಂಗಳವಾರ, 14 ನವೆಂಬರ್ 2023 (14:51 IST)
ಉತ್ತರಪ್ರದೇಶದ ಮುಜಾಫರ್‌ನಲ್ಲಿ ಅಪ್ರಾಪ್ತ ಬಾಲಕಿಯ್ನು ಕರೆದೊಯ್ದು ಅತ್ಯಾಚಾರವೆಸಗಿದ ದಾರುಣ ಘಟನೆ ವರದಿಯಾಗಿದೆ. ಆರೋಪಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. 
 
ಬಾಲಕಿಗೆ ಚಾಕಲೇಟ್ ಆಸೆ ತೋರಿಸಿ ಕರೆದುಕೊಂಡು ಹೋಗಿದ್ದನೆನ್ನಲಾಗಿದೆ. ಅವನು ಆಗಾಗ್ಗೆ ಬಾಲಕಿಯನ್ನು ಕರೆದುಕೊಂಡು ಹೋಗುತ್ತಿದ್ದುದರಿಂದ ಪೋಷಕರಿಗೆ ಅವನ ಮೇಲೆ ಸಂಶಯ ಬಂದಿರಲಿಲ್ಲ. ಆದರೆ ರಾತ್ರಿ ಸಮಯ ಮೀರಿದರೂ ಬಾಲಕಿ ಬರದಿದ್ದಾಗ ರಾಜೇಂದ್ರ ಬಾಲಕಿಯನ್ನು ಕರೆದುಕೊಂಡು ಹೋಗಿದ್ದನ್ನು ತಿಳಿದು ಅವನನ್ನು ವಿಚಾರಿಸಿದಾಗ ತಾನು ಕರೆದುಕೊಂಡು ಹೋಗಿರಲಿಲ್ಲವೆಂದು ಹೇಳಿದ್ದ.
 
ಮುಜಾಫರ್‌ನಲ್ಲಿ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕತ್ತುಹಿಸುಕಿ ಕೊಲೆ ಮಾಡಿದ ಘಟನೆ ವರದಿಯಾಗಿದೆ.  ಪಕ್ಕದ ಮನೆಯಲ್ಲಿದ್ದ ಬಾಲಕಿ ಸಂಬಂಧಿ ರಾಜೇಂದ್ರ ಸಿಂಗ್ ಎಂಬವ ಬಾಲಕಿ ತಮನ್ನಾ ಎಂಬವಳನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದ್ದಾನೆ. ರಾಯಚೂರಿನ ಎಸ್‌ಪಿ ಕಚೇರಿ ಹಿಂಭಾಗದ ಕ್ವಾರ್ಟರ್ಸ್‌ನಲ್ಲಿ  ಶವ ಪತ್ತೆಯಾಗಿದೆ. ನಿನ್ನೆ ಕಾಣೆಯಾಗಿದ್ದ ಬಾಲಕಿ ಇಂದು ಶವವಾಗಿ ಪತ್ತೆಯಾಗಿದ್ದಾಳೆ.
 
ನಂತರ ಪೊಲೀಸರಿಗೆ ದೂರು ನೀಡಿದ ಮೇಲೆ ಪೊಲೀಸರು ತನಿಖೆ ನಡೆಸಿದಾಗ ಅವನು ಸತ್ಯಾಂಶವನ್ನು ಬಾಯಿಬಿಟ್ಟಿದ್ದಾನೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಶಕ್ತಿ ಸೈಕ್ಲೋನ್ ಇಫೆಕ್ಟ್, ಈ ದಿನದವರೆಗೂ ರಾಜ್ಯದಲ್ಲಿ ಮಳೆ ಸೂಚನೆ

ನನಗೇ ಅಧಿಕಾರ ಇದ್ದಿದ್ದರೆ ಮೆಟ್ರೋಗೆ ಬಸವಣ್ಣನ ಹೆಸರಿಡುತ್ತಿದ್ದೆ: ಸಿದ್ದರಾಮಯ್ಯ

ಬೆಂಗಳೂರಿನವರಿಗೆ ಕುರಿ, ಕೋಳಿ ಎಂದೆಲ್ಲಾ ಪ್ರಶ್ನೆ ಕೇಳಬೇಡಿ: ಡಿಕೆ ಶಿವಕುಮಾರ್ ಖಡಕ್ ಸೂಚನೆ

ಜಾತಿ ಗಣತಿಯಲ್ಲಿ ಗೊಂದಲವೇ ಹೆಚ್ಚಾಗಿದೆ: ಬಿವೈ ವಿಜಯೇಂದ್ರ

ಹಿಂದೂ ಯುವತಿಯರನ್ನು ಗರ್ಭಿಣಿಯರಾಗಿ ಮಾಡುವುದೇ ನನ್ನ ಕೆಲಸ: ಶಾದ್ ಸಿದ್ದಿಕಿ

ಮುಂದಿನ ಸುದ್ದಿ
Show comments