Webdunia - Bharat's app for daily news and videos

Install App

ಸಹಾಯ ಮಾಡುವ ನೆಪದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ಆರೋಪಿ ಎಸ್ಕೇಪ್

Webdunia
ಗುರುವಾರ, 9 ನವೆಂಬರ್ 2023 (11:50 IST)
ಸಹೋದರ ಮತ್ತು ಅಮ್ಮನ ಜತೆ ಜಗಳವಾಡಿಕೊಂಡು ದೆಹಲಿಗೆ ಬಂದಿದ್ದ ಬಾಲಕಿ, ಕೋಪ ಇಳಿದ ಮೇಲೆ ಅಲ್ಲಿಂದ ಮತ್ತೆ ಮನೆಗೆ ಹಿಂತಿರುಗುವಾಗ ರೈಲಿನಲ್ಲಿ ಆಕೆಗೆ ಒಬ್ಬರ ಪರಿಚಯವಾಗಿದೆ. ನಿನಗೆ ಸಹಾಯ ಮಾಡುತ್ತೇನೆ ನಮ್ಮ ಮನೆಗೆ ಬಾ ಎಂದು ಆಕೆಯನ್ನು ಲಕ್ನೋದಲ್ಲಿ ಇಳಿಸಿಕೊಂಡ ಆತ ಹುಡುಗಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದಾನೆ.ಅಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಿ  ಪರಾರಿಯಾಗಿದ್ದಾನೆ. 
 
ಪಾಲಕರೊಂದಿಗೆ ಮುನಿಸಿಕೊಂಡು ಲಕ್ನೋದಿಂದ ದೆಹಲಿಗೆ ಬಂದಿದ್ದ ಪ್ರೌಢಶಾಲಾ ವಿದ್ಯಾರ್ಥಿನಿಯೊಬ್ಬಳನ್ನು ಪುಸಲಾಯಿಸಿ ಕರೆದುಕೊಂಡು ಹೋದ ಅಪರಿಚಿತ ವ್ಯಕ್ತಿಯೊಬ್ಬ ಆಕೆಯ ಮೇಲೆ ಅತ್ಯಾಚಾರ ಮಾಡಿದ ಘಟನೆ ದೆಹಲಿ ಬಳಿ ನಡೆದಿದೆ. 
 
ಅಸ್ವಸ್ಥಗೊಂಡಿದ್ದ ಬಾಲಕಿ ದೆಹಲಿಯ ಹೆದ್ದಾರಿಗೆ ಬಂದು ಸಹಾಯಕ್ಕಾಗಿ ಯಾಚಿಸಿದ್ದಾಳೆ. ಮಹದೇಶ್ವರ ಗ್ರಾಮಸ್ಥರು  ವಿದ್ಯಾರ್ಥಿನಿಯನ್ನು ರಕ್ಷಣೆ ಮಾಡಿ  ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಾಲಕಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments