Webdunia - Bharat's app for daily news and videos

Install App

ಹದಿಹರೆಯದ ಯುವತಿಯ ಮೇಲೆ ಅತ್ಯಾಚಾರ: 3 ಆರೋಪಿಗಳು ಅರೆಸ್ಟ್

Webdunia
ಶನಿವಾರ, 4 ನವೆಂಬರ್ 2023 (10:36 IST)
ನಸುಕಿನ ಜಾವದಲ್ಲಿ ಈ ಘಟನೆ ನಡೆದಿದೆ. ಅಂಧೇರಿ ನಿವಾಸಿಯಾದ ಯುವತಿ ರೇ ರಸ್ತೆಯಲ್ಲಿರುವ ಧಾರ್ಮಿಕ ಕೇಂದ್ರ ಒಂದಕ್ಕೆ ಹೋಗಿದ್ದಳು. ರೇ ರೋಡ್ ನಿವಾಸಿ ನೂರ್ ಹಸನ್ ಶೇಖ್(21) , ವಡಾಲಾ ನಿವಾಸಿ ರಾಹುಲ್ ರಫೀಕ್  ಮಂಡಲ್(20) ಮತ್ತು  ಅಂಟೋಪ್ ಹಿಲ್ ನಿವಾಸಿ ಪಂಚು ಗಣೇಶ್ ಥಾಕೀರ್(22) ರಸ್ತೆಯಲ್ಲಿ ಒಬ್ಬಳೇ ನಿಂತಿದ್ದ ಯುವತಿಯನ್ನು ನೋಡಿದ್ದಾರೆ. ಆಕೆ ಬಗ್ಗೆ ತನಗೆ ಚೆನ್ನಾಗಿ ಗೊತ್ತಿದೆ ಎಂಬಂತೆ ನಟಿಸುತ್ತ ಮಾತನಾಡಿಸಿದ್ದಾನೆ. 
 
21 ವರ್ಷದ ಯುವತಿಯ ಮೇಲೆ ಮೂವರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ವಾಣಿಜ್ಯ ನಗರಿ ಮುಂಬೈನಲ್ಲಿ ನಡೆದಿದೆ. 
 
ಆಕೆಯನ್ನು ಮನೆಗೆ ತಲುಪಿಸುವುದಾಗಿ ಪುಸಲಾಯಿಸಿದ ಮೂವರು ರೈಲಿನಲ್ಲಿ ಆಕೆಯನ್ನು ಕರೆತಂದು ಚಹಾ ಕುಡಿಸುವ ನೆಪದಲ್ಲಿ ಕೊಟನ್ ಗ್ರೀನ್‌ನಲ್ಲಿ ಇಳಿದಿದ್ದಾರೆ. ನಂತರ ಪಾರ್ಕಿಂಗ್‌ನಲ್ಲಿ ನಿಲ್ಲಿಸಿದ್ದ ಟೆಂಪೋ ಒಂದರಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಒಬ್ಬಂಟಿ ಯುವತಿಯ ಜತೆ ಮೂವರು ಯುವಕರನ್ನು ನೋಡಿದ ಪಾರ್ಕಿಂಗ್ ಅಟೆಂಡೆಂಟ್ ಸಂಶಯಕ್ಕೊಳಗಾಗಿ ಗಸ್ತಿನಲ್ಲಿರುವ ಪೊಲೀಸರಿಗೆ ಈ ಕುರಿತು ಮಾಹಿತಿ ನೀಡಿದ್ದಾನೆ.
 
ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

Waqf Bill:ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರಿರುವಂತೆ ಹಿಂದೂ ಟ್ರಸ್ಟ್ ಗಳಲ್ಲಿ ಮುಸ್ಲಿಮರಿಗೆ ಅವಕಾಶ ಕೊಡ್ತೀರಾ: ಸುಪ್ರೀಂಕೋರ್ಟ್

Bengaluralli ಏನಾಗುತ್ತಿದೆ, ಮಹಿಳೆಗೆ ಮರ್ಮಾಂಗ ತೋರಿಸಿ ಯುವಕನಿಂದ ಅಸಭ್ಯ ವರ್ತನೆ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments